ಬಿ.ಟಿ.ರಾಜು, ಅನುಕೂಲಕರ ಆದೇಶ ನೀಡಲು ಮಂಜುನಾಥ್ ಅವರಿಗೆ ₹ 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಫಿರ್ಯಾದುದಾರ ಮಂಜುನಾಥ್ ಚೌಕಾಶಿ ನಡೆಸಿದ ನಂತರ ₹ 60 ಲಕ್ಷಕ್ಕೆ ಕೆಲಸ ಮಾಡಲು ಒಪ್ಪಿಕೊಂಡಿದ್ದರು. 2022ರ ಜೂನ್ 7ರಂದು ಲಂಚದ ಮೊತ್ತದಲ್ಲಿ₹ 5 ಲಕ್ಷ ಮುಂಗಡ ಪಡೆದಾಗ ಎಸಿಬಿ ಬಲೆಗೆ ಸಿಕ್ಕಿಬಿದ್ದಿದ್ದರು.