<p><strong>ಕಲಬುರ್ಗಿ: </strong>ವಿಧಾನ ಪರಿಷತ್ನ ನಾಲ್ಕು ಕ್ಷೇತ್ರಗಳ ಮತ ಎಣಿಕೆಯನ್ನು ನ.2ರ ಬದಲು ನ.10ರಂದು ನಡೆಸುವಂತೆ ಕೇಂದ್ರ ಚುನಾವಣಾ ಆಯೋಗ ಶನಿವಾರ ಪರಿಷ್ಕೃತ ಅಧಿಸೂಚನೆ ಹೊರಡಿಸಿದೆ.</p>.<p>ಈ ಕ್ಷೇತ್ರಗಳಿಗೆ ಅ.28ರಂದು ಮತದಾನ ನಡೆದಿದ್ದು, ನ.2ರಂದು ಮತ ಎಣಿಕೆ ನಡೆಯಬೇಕಿತ್ತು. ಆಯಾ ಚುನಾವಣಾಧಿಕಾರಿಗಳು ಸಿದ್ಧತೆಯ್ನೂ ಮಾಡಿಕೊಂಡಿದ್ದರು.</p>.<p>ಶಿರಾ ಮತ್ತು ಆರ್.ಆರ್. ನಗರ ವಿಧಾನಸಭಾ ಕ್ಷೇತ್ರಗಳಿಗೆ ನ.3ರಂದು ಮತದಾನ ನಡೆಯಲಿದೆ. ಈ ಕಾರಣಕ್ಕಾಗಿ ಪರಿಷತ್ ಚುನಾವಣೆಯ ಮತ ಎಣಿಕೆ ಮುಂದೂಡಲಾಗಿದೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ: </strong>ವಿಧಾನ ಪರಿಷತ್ನ ನಾಲ್ಕು ಕ್ಷೇತ್ರಗಳ ಮತ ಎಣಿಕೆಯನ್ನು ನ.2ರ ಬದಲು ನ.10ರಂದು ನಡೆಸುವಂತೆ ಕೇಂದ್ರ ಚುನಾವಣಾ ಆಯೋಗ ಶನಿವಾರ ಪರಿಷ್ಕೃತ ಅಧಿಸೂಚನೆ ಹೊರಡಿಸಿದೆ.</p>.<p>ಈ ಕ್ಷೇತ್ರಗಳಿಗೆ ಅ.28ರಂದು ಮತದಾನ ನಡೆದಿದ್ದು, ನ.2ರಂದು ಮತ ಎಣಿಕೆ ನಡೆಯಬೇಕಿತ್ತು. ಆಯಾ ಚುನಾವಣಾಧಿಕಾರಿಗಳು ಸಿದ್ಧತೆಯ್ನೂ ಮಾಡಿಕೊಂಡಿದ್ದರು.</p>.<p>ಶಿರಾ ಮತ್ತು ಆರ್.ಆರ್. ನಗರ ವಿಧಾನಸಭಾ ಕ್ಷೇತ್ರಗಳಿಗೆ ನ.3ರಂದು ಮತದಾನ ನಡೆಯಲಿದೆ. ಈ ಕಾರಣಕ್ಕಾಗಿ ಪರಿಷತ್ ಚುನಾವಣೆಯ ಮತ ಎಣಿಕೆ ಮುಂದೂಡಲಾಗಿದೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>