ಈ ಸಂಬಂಧ ಬೆಂಗಳೂರು ಸಂಪಿಗೆ ಲೇಔಟ್ನ ಅಮರಜ್ಯೋತಿ ನಗರದ ನಿವಾಸಿ ಶಿವಕುಮಾರಸ್ವಾಮಿ (ಮಾಗಡಿ ಶಿವಕುಮಾರ್) ಸಲ್ಲಿಸಿದ್ದ ಅಸಲು ದಾವೆಯನ್ನು ಮಂಗಳವಾರ ವಿಚಾರಣೆ ನಡೆಸಿದ ನ್ಯಾಯಾಧೀಶ ಗೆರಾಲ್ಡ್ ರುಡಾಲ್ಫ್ ಮೆಂಡೋಂನ್ಸಾ ಅವರು ಶಿವಶಂಕರಪ್ಪನವರ ಖುದ್ದು ಹಾಜರಿಗೆ ಆದೇಶಿಸಿ, ವಿಚಾರಣೆಯನ್ನು ಜುಲೈ 11ಕ್ಕೆ ಮುಂದೂಡಿದ್ದಾರೆ.