ತಾಲ್ಲೂಕಿನ ಇಸಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ವ್ಯಕ್ತಿಯೊಬ್ಬರು ಕೆಲ ತಿಂಗಳುಗಳ ಹಿಂದೆ ಉದ್ಯೋಗಕ್ಕಾಗಿ ಠಾಣೆಗೆ ಹೋಗಿದ್ದರು. ರೈಲಿನಲ್ಲಿ ಹೊರಟು, ಬೆಂಗಳೂರು ಮಾರ್ಗವಾಗಿ ತಮ್ಮ ಊರಿಗೆ ಹಿಂದಿರುಗಿದ್ದರು. ತಂದೆ ಬಂದಿರುವ ವಿಷಯವನ್ನು ಸ್ಥಳೀಯ ಗ್ರಾಮ ಪಂಚಾಯ್ತಿಗೆ ತಿಳಿಸಿದರು. ಪಂಚಾಯ್ತಿ ಅಧ್ಯಕ್ಷೆ ನಿರ್ಮಲಾ ಶೆಟ್ಟಿ, ಪಿಡಿಒ ರವಿರಾಜ್, ಪೊಲೀಸರು, ಆರೋಗ್ಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದರು.