<p><strong>ಬೆಂಗಳೂರು:</strong> ರಾಜ್ಯದಾದ್ಯಂತ ಭಾನುವಾರ 20,378 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 382 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.</p>.<p>ಇದರೊಂದಿಗೆ ಸೋಂಕಿತರ ಸಂಖ್ಯೆ 25,87,827ಕ್ಕೆ ಏರಿಕೆಯಾಗಿದೆ. ಆ ಪೈಕಿ 28,679 ಮಂದಿ ಸಾವಿಗೀಡಾಗಿದ್ದಾರೆ. </p>.<p>ಇದುವರೆಗೆ 22,17,117 ಮಂದಿ ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ 3,42,010 ಸಕ್ರಿಯ ಪ್ರಕರಣಗಳಿವೆ.</p>.<p>ಬೆಂಗಳೂರಿನಲ್ಲಿ ಇಂದು 4,734 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 213 ಮಂದಿ ಮೃತಪಟ್ಟಿದ್ದಾರೆ. ಹಾಸನ 2,227, ಮೈಸೂರು 1,559, ಬೆಳಗಾವಿ 1,171, ಚಿತ್ರದುರ್ಗ 805, ತುಮಕೂರು 773, ದಕ್ಷಿಣ ಕನ್ನಡ 727, ಚಿಕ್ಕಮಗಳೂರು ಜಿಲ್ಲೆಯಲ್ಲಿ 671 ಹೊಸ ಪ್ರಕರಣಗಳು ವರದಿಯಾಗಿವೆ.</p>.<p>ರಾಜ್ಯದಲ್ಲಿ ಕೋವಿಡ್ ಮರಣ ಪ್ರಮಾಣ ದರ ಶೇ 1.87ಕ್ಕೆ ಇಳಿಕೆಯಾಗಿದ್ದು, ಸೋಂಕು ದೃಢ ಪ್ರಮಾಣವು ಶೇ 14.68ಕ್ಕೆ ಇಳಿಕೆಯಾಗಿದೆ.</p>.<p>ರಾಜ್ಯದಲ್ಲಿ ಇಂದು 1,38,809 ಕೊರೊನಾ ಮಾದರಿ ಸೇರಿದಂತೆ ಒಟ್ಟು 2,96,14,631 ಕೊರೊನಾ ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.</p>.<p><strong>ಇದನ್ನೂ ಓದಿ... <a href="https://www.prajavani.net/india-news/no-liquor-salary-for-people-without-covid-19-vaccination-in-these-uttar-pradesh-districts-834655.html" target="_blank">ಕೋವಿಡ್ ಲಸಿಕೆ ಹಾಕಿಸಿಕೊಳ್ಳದಿದ್ದರೆ ಮದ್ಯವಿಲ್ಲ, ಸಂಬಳವಿಲ್ಲ!</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯದಾದ್ಯಂತ ಭಾನುವಾರ 20,378 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 382 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.</p>.<p>ಇದರೊಂದಿಗೆ ಸೋಂಕಿತರ ಸಂಖ್ಯೆ 25,87,827ಕ್ಕೆ ಏರಿಕೆಯಾಗಿದೆ. ಆ ಪೈಕಿ 28,679 ಮಂದಿ ಸಾವಿಗೀಡಾಗಿದ್ದಾರೆ. </p>.<p>ಇದುವರೆಗೆ 22,17,117 ಮಂದಿ ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ 3,42,010 ಸಕ್ರಿಯ ಪ್ರಕರಣಗಳಿವೆ.</p>.<p>ಬೆಂಗಳೂರಿನಲ್ಲಿ ಇಂದು 4,734 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 213 ಮಂದಿ ಮೃತಪಟ್ಟಿದ್ದಾರೆ. ಹಾಸನ 2,227, ಮೈಸೂರು 1,559, ಬೆಳಗಾವಿ 1,171, ಚಿತ್ರದುರ್ಗ 805, ತುಮಕೂರು 773, ದಕ್ಷಿಣ ಕನ್ನಡ 727, ಚಿಕ್ಕಮಗಳೂರು ಜಿಲ್ಲೆಯಲ್ಲಿ 671 ಹೊಸ ಪ್ರಕರಣಗಳು ವರದಿಯಾಗಿವೆ.</p>.<p>ರಾಜ್ಯದಲ್ಲಿ ಕೋವಿಡ್ ಮರಣ ಪ್ರಮಾಣ ದರ ಶೇ 1.87ಕ್ಕೆ ಇಳಿಕೆಯಾಗಿದ್ದು, ಸೋಂಕು ದೃಢ ಪ್ರಮಾಣವು ಶೇ 14.68ಕ್ಕೆ ಇಳಿಕೆಯಾಗಿದೆ.</p>.<p>ರಾಜ್ಯದಲ್ಲಿ ಇಂದು 1,38,809 ಕೊರೊನಾ ಮಾದರಿ ಸೇರಿದಂತೆ ಒಟ್ಟು 2,96,14,631 ಕೊರೊನಾ ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.</p>.<p><strong>ಇದನ್ನೂ ಓದಿ... <a href="https://www.prajavani.net/india-news/no-liquor-salary-for-people-without-covid-19-vaccination-in-these-uttar-pradesh-districts-834655.html" target="_blank">ಕೋವಿಡ್ ಲಸಿಕೆ ಹಾಕಿಸಿಕೊಳ್ಳದಿದ್ದರೆ ಮದ್ಯವಿಲ್ಲ, ಸಂಬಳವಿಲ್ಲ!</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>