ಬೆಂಗಳೂರಿನ ಸಿದ್ದಿಕ್ ಲೇಔಟ್ನಲ್ಲಿ ಆಶಾ ಕಾರ್ಯಕರ್ತೆಯ ಮೇಲೆ ನಡೆದ ಹಲ್ಲೆ ಹಿಂದೆಯೂ ತಬ್ಲಿಗ್ ಸಭೆಯಲ್ಲಿ ಭಾಗವಹಿಸಿದ್ದವರ ಕೈವಾಡ ಶಂಕೆ ಇದೆ. ಒಂದು ಸಮುದಾಯದವರು ಮಾತ್ರ ರಾಜ್ಯದ ಕಾನೂನು ಹಾಗೂ ಸರ್ಕಾರ, ಪೊಲೀಸ್, ಆರೋಗ್ಯ ಇಲಾಖೆಯ ಸೂಚನೆಗಳನ್ನು ಪಾಲಿಸುತ್ತಿಲ್ಲ. ಇಂಥವರನ್ನು ದೇಶದ್ರೋಹಿಗಳು ಎಂದು ಪರಿಗಣಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿದರು.