ಈ ಕುರಿತು ‘ಪ್ರಜಾವಾಣಿ’ಗೆ ಕರೆ ಮಾಡಿ ಮಾಹಿತಿ ನೀಡಿರುವ ಸಂಸದ ಡಾ. ಜಾಧವ, ವೈದ್ಯಕೀಯ ಪರೀಕ್ಷೆಗೆ ಒಳಪಟ್ಟಾಗ ಸೋಂಕು ತಗುಲಿರುವುದು ಗೊತ್ತಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಬೆಂಗಳೂರಿನ ಬೌರಿಂಗ್ ಸರ್ಕಾರಿ ಆಸ್ಪತ್ರೆಗೆ ಇಬ್ಬರೂ ದಾಖಲಾಗಿದ್ದೇವೆ. ಈ ಸೋಂಕನ್ನು ಗೆದ್ದು ಬರುತ್ತೇವೆ. ಕ್ಷೇತ್ರದ ಜನತೆ ಆತಂಕಪಡಬೇಕಿಲ್ಲ’ ಎಂದು ತಿಳಿಸಿದ್ದಾರೆ.