<p><strong>ಬೆಂಗಳೂರು</strong>: ಕನ್ನಡ ಚಳವಳಿಯ ಕಟ್ಟಾಳು, ಕನ್ನಡ ಬಾವುಟ ಸೃಷ್ಟಿಸಿದ್ದ ಮ. ರಾಮಮೂರ್ತಿ ಅವರ ಪತ್ನಿ ಕಮಲಮ್ಮ ರಾಮಮೂರ್ತಿ(100) ಸೋಮವಾರ ನಿಧನರಾದರು.</p><p>ಪತಿ ರಾಮಾಮೂರ್ತಿ ಮತ್ತು ಮಕ್ಕಳಾದ ದಿವಾಕರ ಮತ್ತು ಮಂಜುನಾಥ ಅವರು ಬಾವಿ ಕುಸಿದು ಮೃತಪಟ್ಟ ಬಳಿಕ 58 ವರ್ಷಗಳಿಂದ ಕಮಲಮ್ಮ ಒಂಟಿಯಾಗಿದ್ದರು. </p><p>ಶಾರದಾ ಕುಟೀರದಲ್ಲಿ ವಾಸವಾಗಿದ್ದರು. ಇತ್ತೀಚಿಗೆ ಅನಾರೋಗ್ಯ ಉಂಟಾಗಿತ್ತು. ಅವರನ್ನು ನೋಡಿಕೊಳ್ಳುವುದಕ್ಕಾಗಿ ಬನಶಂಕರಿ ಸೇವಾಕ್ಷೇತ್ರಕ್ಕೆ ಅವರನ್ನು ಸ್ಥಳಾಂತತರಿಸಲಾಗಿತ್ತು.</p><p>ಮೃತರ ಅಂತಿಮ ದರ್ಶನಕ್ಕೆ ಬನಶಂಕರಿ ಸೇವಾಕ್ಷೇತ್ರದಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಅವರ ಕುಟುಂಬದವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕನ್ನಡ ಚಳವಳಿಯ ಕಟ್ಟಾಳು, ಕನ್ನಡ ಬಾವುಟ ಸೃಷ್ಟಿಸಿದ್ದ ಮ. ರಾಮಮೂರ್ತಿ ಅವರ ಪತ್ನಿ ಕಮಲಮ್ಮ ರಾಮಮೂರ್ತಿ(100) ಸೋಮವಾರ ನಿಧನರಾದರು.</p><p>ಪತಿ ರಾಮಾಮೂರ್ತಿ ಮತ್ತು ಮಕ್ಕಳಾದ ದಿವಾಕರ ಮತ್ತು ಮಂಜುನಾಥ ಅವರು ಬಾವಿ ಕುಸಿದು ಮೃತಪಟ್ಟ ಬಳಿಕ 58 ವರ್ಷಗಳಿಂದ ಕಮಲಮ್ಮ ಒಂಟಿಯಾಗಿದ್ದರು. </p><p>ಶಾರದಾ ಕುಟೀರದಲ್ಲಿ ವಾಸವಾಗಿದ್ದರು. ಇತ್ತೀಚಿಗೆ ಅನಾರೋಗ್ಯ ಉಂಟಾಗಿತ್ತು. ಅವರನ್ನು ನೋಡಿಕೊಳ್ಳುವುದಕ್ಕಾಗಿ ಬನಶಂಕರಿ ಸೇವಾಕ್ಷೇತ್ರಕ್ಕೆ ಅವರನ್ನು ಸ್ಥಳಾಂತತರಿಸಲಾಗಿತ್ತು.</p><p>ಮೃತರ ಅಂತಿಮ ದರ್ಶನಕ್ಕೆ ಬನಶಂಕರಿ ಸೇವಾಕ್ಷೇತ್ರದಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಅವರ ಕುಟುಂಬದವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>