ಅಂತ್ಯಸಂಸ್ಕಾರದ ವೇಳೆ ಸಂಸದ ಡಾ.ಉಮೇಶ ಜಾಧವ, ಶಾಸಕರಾದ ಡಾ.ಅಜಯ ಸಿಂಗ್, ಬಿ.ಜಿ. ಪಾಟೀಲ, ಮಾಜಿ ಶಾಸಕರಾದ ಕೆ.ಬಿ.ಶಾಣಪ್ಪ, ತಿಪ್ಪಣ್ಣಪ್ಪ ಕಮಕನೂರ, ಹೋರಾಟಗಾರರಾದ ಮೀನಾಕ್ಷಿ ಬಾಳಿ, ಕೆ.ನೀಲಾ, ಹಿರಿಯ ಕಲಾವಿದ ವಿ.ಜಿ. ಅಂದಾನಿ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ವೀರಭದ್ರ ಸಿಂಪಿ ಇದ್ದರು.