ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಭತ್ತದ ಗದ್ದೆಗೆ ನುಗ್ಗಿ ಸೆರೆಸಿಕ್ಕ ಮೊಸಳೆ

Last Updated 23 ಫೆಬ್ರುವರಿ 2023, 16:05 IST
ಅಕ್ಷರ ಗಾತ್ರ

ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ರಾಜವಾಳ ಬಳಿ ಭತ್ತದ ಗದ್ದೆಯಲ್ಲಿ ಕಾಣಿಸಿಕೊಂಡಿದ್ದ ಮೊಸಳೆಯನ್ನು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ತುಂಗಭದ್ರಾ ನದಿಯಿಂದ ಹೊರಗೆ ಬಂದ ಮೊಸಳೆ ಭತ್ತದ ಗದ್ದೆಯಲ್ಲಿ ಓಡಾಡುತ್ತಿತ್ತು. ಗ್ರಾಮಸ್ಥರು ಅರಣ್ಯ ಇಲಾಖೆಗೆ ಈ ಬಗ್ಗೆ ಮಾಹಿತಿ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT