ಇದಕ್ಕೆ ಪ್ರತಿಕ್ರಿಯಿಸಿರುವ ಕೆಲವು ನೆಟ್ಟಿಗರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಬಸನಗೌಡ ಪಾಟೀಲ ಯತ್ನಾಳ, ಕೇಂದ್ರ ಸಚಿವ ರಾಜನಾಥ ಸಿಂಗ್ ಅವರು ಮುಸ್ಲಿಂ ಟೋಪಿ ಧರಿಸಿರುವ ಚಿತ್ರಗಳನ್ನು ಟ್ಯಾಗ್ ಮಾಡಿ, ‘ಇವರು ಯಾರಿಗೆ ಹುಟ್ಟಿದ್ದು ಹೇಳಿ’ ಎಂದು ರವಿಯನ್ನು ಪ್ರಶ್ನಿಸಿದ್ದಾರೆ.