‘ಭಾರತಕ್ಕೆ ಅಕ್ರಮವಾಗಿ ನುಸುಳಿ ಬರುವವರಿಗೆ, ಆಕ್ರಮಣಕಾರರಿಗೆ ಪೌರತ್ವ ನೀಡಲು ಸಾಧ್ಯವಿಲ್ಲ, ಅಲ್ಲಿ ನಿರಾಶ್ರಿತರಾದವರಿಗೆ ಮಾತ್ರ ಪೌರತ್ವ ನೀಡಲಾಗುತ್ತದೆ. ಜನಾದೇಶಕ್ಕೆ ತಕ್ಕಂತೆ ಕೇಂದ್ರ ಈ ನಿರ್ಧಾರ ಕೈಗೊಂಡಿದೆ. ಇದರ ವಿರುದ್ಧ ಬೆದರಿಕೆ ಹಾಕುವವರಿಗೆ ಬಗ್ಗುವ ಪ್ರಶ್ನೆಯೇ ಇಲ್ಲ, ನಾವು ಕಾಂಗ್ರೆಸ್ನವರ ಹೈಕಮಾಂಡ್ ಅಲ್ಲ’ಎಂದು ಅವರು ಬುಧವಾರ ಇಲ್ಲಿ ಪತ್ರಕರ್ತರಿಗೆ ತಿಳಿಸಿದರು.