ಸಚಿವರಾದ ಎಸ್.ಟಿ. ಸೋಮಶೇಖರ್, ಡಾ.ಕೆ. ಸುಧಾಕರ್, ಬಿ.ಸಿ. ಪಾಟೀಲ, ಬೈರತಿ ಬಸವರಾಜ, ಶಿವರಾಂ ಹೆಬ್ಬಾರ್, ಕೆ. ಗೋಪಾಲಯ್ಯ ಅವರು, ಎಲ್ಲರಿಗೂ ಕಾಣಿಸು ವಂತೆ ಪ್ರತಿಯೊಬ್ಬರೂ ತಮ್ಮ ಕೈಯಲ್ಲಿ ಪತ್ರವೊಂದನ್ನು ಹಿಡಿದು ಮುಖ್ಯಮಂತ್ರಿ ಕೊಠಡಿ ಕಡೆ ಒಂದು ಗುಂಪಾಗಿ ಧಾವಿಸಿದರು. ಸಚಿವ ಎಂ.ಟಿ.ಬಿ. ನಾಗರಾಜ್ ಕೂಡ ಸೇರಿಕೊಂಡರು.