ಮೈಸೂರು: ‘ಕಾಂಗೊ ದೇಶದ ಪ್ರಜೆಯೊಬ್ಬರು ಬೆಂಗಳೂರಿನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ ಘಟನೆಗೆ ಪ್ರತೀಕಾರವಾಗಿ ಆ ದೇಶದಲ್ಲಿ ಭಾರತೀಯರ ಮೇಲೆ ಹಲ್ಲೆ ನಡೆಸುತ್ತಿದ್ದು, ಹಲವು ಅಂಗಡಿಗಳನ್ನು ಕೊಳ್ಳೆ ಹೊಡೆಯಲಾಗಿದೆ’ ಎಂದು ಕಾಂಗೊ ದೇಶದ ರಾಜಧಾನಿ ಕಿನ್ಶಾಸದಲ್ಲಿ ನೆಲೆಸಿರುವ ಮೈಸೂರು ಜಿಲ್ಲೆ, ಎಚ್.ಡಿ.ಕೋಟೆ ತಾಲ್ಲೂಕಿನ ವಿಜಯ್ ದೂರಿದ್ದಾರೆ.