ನವದೆಹಲಿ:ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಕಾಂಗ್ರೆಸ್ ಶಾಸಕ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆಯ ಆದೇಶವನ್ನು ಬುಧವಾರ (ಸೆ.25ರಂದು) ಪ್ರಕಟಿಸುವುದಾಗಿನ್ಯಾಯಾಲಯ ಶನಿವಾರ ತಿಳಿಸಿದೆ.
ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯದಲ್ಲಿ ಡಿ.ಕೆ.ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆ ನಡೆಯಿತು.ಇ.ಡಿ ಪರವಾಗಿ ನಟರಾಜ್ ಹಾಗೂ ಡಿ.ಕೆ.ಶಿವಕುಮಾರ್ ಪರವಾಗಿ ಅಭಿಷೇಕ್ ಮನು ಸಿಂಘ್ವಿ ಮತ್ತು ಮುಕುಲ್ ರೋಹಟ್ಗಿ ವಾದ ಮಂಡಿಸಿದರು.
A Delhi Court to pronounce order on Congress leader DK Shivakumar's bail plea in a money laundering case, on 25th September. https://t.co/dlhYpH8a2z