ಆಯೋಗದ ಅಧಿಕಾರ ಮೊಟಕು: ‘ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಸಲು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಆದರೆ, ರಾಜ್ಯ ಸರ್ಕಾರ ಚುನಾವಣಾ ಆಯೋಗದ ಅಧಿಕಾರವನ್ನೇ ಮೊಟಕುಗೊಳಿಸಿ, ಚುನಾವಣೆ ನಡೆಸದಂತೆ ತಡೆಯುತ್ತಿದೆ’ ಎಂದು ಶಿವಕುಮಾರ್ ಪ್ರತ್ಯೇಕ ಟ್ವೀಟ್ನಲ್ಲಿ ದೂರಿದ್ದಾರೆ.