ಸೋಮವಾರ, 18 ಮೇ 2026
×
ADVERTISEMENT

ದಾವಣಗೆರೆ ಉಪ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ: ಕಾಂಗ್ರೆಸ್ ನಾಯಕರ ವಾಕ್ಸಮರ

Published : 17 ಏಪ್ರಿಲ್ 2026, 23:37 IST
Last Updated : 18 ಏಪ್ರಿಲ್ 2026, 1:40 IST
ADVERTISEMENT
ಫಾಲೋ ಮಾಡಿ
Comments
ಪಕ್ಷಕ್ಕೆ ಹಾನಿಯಾಗುವ ಕೆಲಸ ಯಾರೇ ಮಾಡಿದರೂ ಶಿಸ್ತುಕ್ರಮ ಸಹಜ. ಅದು ಯಾರೇ ಆಗಿರಲಿ, ಎಂತಹ ದೊಡ್ಡ ವ್ಯಕ್ತಿಯೇ ಆಗಿರಲಿ ಪಕ್ಷಕ್ಕಿಂತ ದೊಡ್ಡವರಲ್ಲ. ಜಾತಿ, ಧರ್ಮದ ಲೇಪ ಹಚ್ಚುವುದು ಸೂಕ್ತ ಅಲ್ಲ
ಎಚ್‌.ಸಿ.ಬಾಲಕೃಷ್ಣ, ಕಾಂಗ್ರೆಸ್‌ ಶಾಸಕ
ಪಕ್ಷ ವಿರೋಧಿ ಚಟುವಟಿಕೆಗಾಗಿ ವಜಾಗೊಂಡಿರುವ ಮುಖಂಡರ ಪರ ಧ್ವನಿ ಎತ್ತಿರುವ ಮುಸ್ಲಿಂ ಧರ್ಮ ಗುರುಗಳಿಗೆ ವಸ್ತುಸ್ಥಿತಿಯನ್ನು ಮನವರಿಕೆ ಮಾಡಿಕೊಡಲಾಗುವುದು 
ಸಲೀಂ ಅಹಮದ್‌, ಆಡಳಿತ ಪಕ್ಷದ ಮುಖ್ಯಸಚೇತಕ, ವಿಧಾನಪರಿಷತ್ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT