ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಗಲಿರುಳು ತನಿಖೆ: ದೂರು ಹಿಂಪಡೆಯಲು ಅವಕಾಶವಿಲ್ಲ -ಪೊಲೀಸರು

Last Updated 7 ಮಾರ್ಚ್ 2021, 10:42 IST
ಅಕ್ಷರ ಗಾತ್ರ

ಬೆಂಗಳೂರು: ದಿನೇಶ್ ಕಲ್ಲಹಳ್ಲಿ ಅವರ ಪತ್ರಕ್ಕೆ ಉತ್ತರಿಸಿರುವ ಪೊಲೀಸರು, ದೂರು ಹಿಂಪಡೆಯಲು ಠಾಣಾ ಮಟ್ಟದಲ್ಲಿ ಅವಕಾಶವಿಲ್ಲವೆಂದು ಹೇಳಿದ್ದಾರೆ.

'ನಿಮ್ಮ ದೂರು ಆಧರಿಸಿ ಮಾಹಿತಿ‌ ಸಂಗ್ರಹಿಸಲಾಗುತ್ತಿದೆ‌. ಎಫ್ಐಆರ್ ದಾಖಲಿಸುವ ಹಂತಕ್ಕೆ ಬಂದು ನಿಂತಿದ್ದೇವೆ. ಯುವತಿಯನ್ನೂ ಪತ್ತೆ ಮಾಡಲಾಗಿದ್ದು, ಹೇಳಿಕೆ ಪಡೆಯುವುದು ಬಾಕಿ ಇದೆ' ಎಂದೂ ಪೊಲೀಸರು ತಿಳಿಸಿರುವುದಾಗಿ‌ ಗೊತ್ತಾಗಿದೆ.

ದಿನೇಶ್ ಕಲ್ಲಹಳ್ಳಿ ಪರವಾಗಿ ಅವರ ವಕೀಲರು ಠಾಣೆಗೆ ಬಂದು ಪತ್ರ ನೀಡಿದ್ದಾರೆ. ಅದನ್ನು ಪೊಲೀಸರು ಸ್ವೀಕರಿಸಿದ್ದು, ಮೌಖಿಕವಾಗಿಯೇ ಉತ್ತರಿಸಿ‌ ಕಳುಹಿಸಿದ್ದಾರೆ.

ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ಪೊಲೀಸರು ನಿರಾಕರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT