ಬೆಂಗಳೂರು: ದಿನೇಶ್ ಕಲ್ಲಹಳ್ಲಿ ಅವರ ಪತ್ರಕ್ಕೆ ಉತ್ತರಿಸಿರುವ ಪೊಲೀಸರು, ದೂರು ಹಿಂಪಡೆಯಲು ಠಾಣಾ ಮಟ್ಟದಲ್ಲಿ ಅವಕಾಶವಿಲ್ಲವೆಂದು ಹೇಳಿದ್ದಾರೆ.
'ನಿಮ್ಮ ದೂರು ಆಧರಿಸಿ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಎಫ್ಐಆರ್ ದಾಖಲಿಸುವ ಹಂತಕ್ಕೆ ಬಂದು ನಿಂತಿದ್ದೇವೆ. ಯುವತಿಯನ್ನೂ ಪತ್ತೆ ಮಾಡಲಾಗಿದ್ದು, ಹೇಳಿಕೆ ಪಡೆಯುವುದು ಬಾಕಿ ಇದೆ' ಎಂದೂ ಪೊಲೀಸರು ತಿಳಿಸಿರುವುದಾಗಿ ಗೊತ್ತಾಗಿದೆ.