<p><strong>ಮಂಗಳೂರು:</strong> ಕೇರಳಕ್ಕೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿಯನ್ನು ನಗರ ಪೊಲೀಸ್ ಕಮೀಷನರ್ ಶಶಿಕುಮಾರ್ ಮತ್ತು ಡಿಸಿಪಿ ಹರಿರಾಮ್ ಅವರು ಸ್ಕೂಟರ್ ನಲ್ಲಿ ಬಂದು ವಶಕ್ಕೆ ಪಡೆದಿದ್ದಾರೆ.</p>.<p>ಮರಳು ಸಾಗಾಟದ ಲಾರಿಯನ್ನು ತಲಪಾಡಿ ಟೋಲ್ ಗೇಟಿನಲ್ಲಿ ಅಡ್ಡ ಹಾಕಿದ ಅಧಿಕಾರಿಗಳು, ಲಾರಿ ಚಾಲಕನನ್ನು ವಶಕ್ಕೆ ಪಡೆದರು.<br />ಸೋಮೇಶ್ವರ ಸಮುದ್ರ ತೀರದಿಂದ ಮರಳು ಸಾಗಾಟ ನಡೆಸುತ್ತಿದ್ದ ಲಾರಿಗೆ ಎಸ್ಕಾರ್ಟ್ ನೀಡುತ್ತಿದ್ದ ವಾಹನಗಳನ್ನು ಜಪ್ತಿ ಮಾಡಿದ್ದು, ಎಸ್ಕಾರ್ಟ್ ನಡೆಸುತ್ತಿದ್ದ ಚಂದ್ರ ಎಂಬುವನನ್ನು ವಶಕ್ಕೆ ಪಡೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಕೇರಳಕ್ಕೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿಯನ್ನು ನಗರ ಪೊಲೀಸ್ ಕಮೀಷನರ್ ಶಶಿಕುಮಾರ್ ಮತ್ತು ಡಿಸಿಪಿ ಹರಿರಾಮ್ ಅವರು ಸ್ಕೂಟರ್ ನಲ್ಲಿ ಬಂದು ವಶಕ್ಕೆ ಪಡೆದಿದ್ದಾರೆ.</p>.<p>ಮರಳು ಸಾಗಾಟದ ಲಾರಿಯನ್ನು ತಲಪಾಡಿ ಟೋಲ್ ಗೇಟಿನಲ್ಲಿ ಅಡ್ಡ ಹಾಕಿದ ಅಧಿಕಾರಿಗಳು, ಲಾರಿ ಚಾಲಕನನ್ನು ವಶಕ್ಕೆ ಪಡೆದರು.<br />ಸೋಮೇಶ್ವರ ಸಮುದ್ರ ತೀರದಿಂದ ಮರಳು ಸಾಗಾಟ ನಡೆಸುತ್ತಿದ್ದ ಲಾರಿಗೆ ಎಸ್ಕಾರ್ಟ್ ನೀಡುತ್ತಿದ್ದ ವಾಹನಗಳನ್ನು ಜಪ್ತಿ ಮಾಡಿದ್ದು, ಎಸ್ಕಾರ್ಟ್ ನಡೆಸುತ್ತಿದ್ದ ಚಂದ್ರ ಎಂಬುವನನ್ನು ವಶಕ್ಕೆ ಪಡೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>