ಪದ್ಮಿನಿ ಹೆಗಡೆ, ವೆಂಕಟೇಶ್ ಪ್ರಸಾದ್, ಆಶಾ ಸುಧಾಕರ್, ಪದ್ಮನಾಭ ಕುಂದಾಪುರ ಕೃಷ್ಣಮೂರ್ತಿ, ಸಿಂಧು ವಕೆಲಂ, ವಿನಾಯಕ್ ಮುಂಗುರವಾಡಿ, ಸುಜಾತಾ ಮುಂಗುರವಾಡಿ, ಚಿತ್ರಾ ಪ್ರಣೀತ್, ಅನಿತಾ ರಂಗಪ್ಪ ಅವರು ದುರಂತದಲ್ಲಿ ಮೃತಪಟ್ಟಿದ್ದರು. ಮೃತದೇಹ ಪಡೆದ ಸಂಬಂಧಿಕರು ವಿವಿಧ ರುದ್ರಭೂಮಿಗಳಲ್ಲಿ ಅಂತ್ಯಸಂಸ್ಕಾರ ನೆರವೇರಿಸಿದರು ಎಂದು ಮೂಲಗಳು ತಿಳಿಸಿವೆ.