ಮೂಢನಂಬಿಕೆ ಹೋಗಲಾಡಿಸಲು ಶ್ರಮಿಸುವ ಜೊತೆಗೆಸಾವಿರಾರು ಬಡ ಮಕ್ಕಳಿಗೆ ಶಿಕ್ಷಣ ನೀಡುತ್ತಿದ್ದುದು ಶ್ರೀಗಳ ಸಾಧನೆ. ಶ್ರೀಗಳ ಪಾರ್ಥಿವ ಶರೀರವನ್ನು ಬುಧವಾರ ತಡರಾತ್ರಿ ಗ್ರಾಮಕ್ಕೆ ತರಲಾಯಿತು. ಮಠದ ಆವರಣದಲ್ಲಿ ಗುರುವಾರ ಬೆಳಿಗ್ಗೆ 9ರಿಂದ ಸಂಜೆ 4 ಗಂಟೆಯವರೆಗೆ ಭಕ್ತರ ದರ್ಶನಕ್ಕಾಗಿ ವ್ಯವಸ್ಥೆ ಮಾಡಲಾಗಿದೆ.ಸಂಜೆ 4 ಗಂಟೆಗೆ ಮಠದ ಆವರಣದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.