‘ದಾವಣಗೆರೆಯಲ್ಲಿ ಕ್ವೆಸ್ ವಾಕ್ ಮತ್ತು ಶ್ರವಣ ಕೇಂದ್ರ ಸ್ಥಾಪಿಸಿದ್ದ ನಾರಾಯಣ ಶೆಟ್ಟಿ, 35 ವರ್ಷಗಳಿಂದ ಶ್ರವಣ ದೋಷವಿರುವ ಮಕ್ಕಳಿಗೆ ಚಿಕಿತ್ಸೆ ಕೊಡುತ್ತಿದ್ದರು. ದಾವಣಗೆರೆ ಲಯನ್ಸ್ ಕ್ಲಬ್ ಮೂಲಕ ಉಚಿತ ಆರೋಗ್ಯ ಶಿಬಿರಗಳನ್ನು ನಡೆಸಿದ್ದರು. ಅವರ ಕೆಲಸಕ್ಕೆ ಅಂತರಾಷ್ಟ್ರೀಯ ಮಟ್ಟದ ಪುರಸ್ಕಾರ ಲಭಿಸಿತ್ತು’ ಎಂದೂ ಹೇಳಿದರು.