‘ಉಭಯ ಸದನಗಳನ್ನ ಉದ್ದೇಶಿಸಿ, ಸಂಸದೀಯ ಮೌಲ್ಯಗಳ ಬಗ್ಗೆ ಲೋಕಸಭಾಧ್ಯಕ್ಷ ಓಂ ಬಿರ್ಲಾ ಮಾತನಾಡಿದ್ದಾರೆ. ಇದೊಂದು ಮೈಲಿಗಲ್ಲು. ವ್ಯವಸ್ಥೆಯನ್ನು ಉತ್ತಮ ಪಡಿಸಲು ಓಂ ಬಿರ್ಲಾ ಮಾತನಾಡಿದ್ದಾರೆ. ಕಾಂಗ್ರೆಸ್ ನವರು ಭಾಗಿಯಾಗಲು, ಮನವೊಲಿಸುವ ಕೆಲಸ ಮಾಡಿದೆ. ಆದರೆ ಕಾಂಗ್ರೆಸ್ನವರು ಒಪ್ಪಲಿಲ್ಲ. ಕಾಂಗ್ರೆಸ್ ನಾಯಕರು ಭಾಗಿಯಾಗುತ್ತಿದ್ದರೆ ಮತ್ತಷ್ಟು ಮೌಲ್ಯ ಹೆಚ್ಚಾಗ್ತಿತ್ತು’ ಎಂದರು.