ಜಿಲ್ಲೆಯ ರಬಕವಿ ಬನಹಟ್ಟಿಯಲ್ಲಿ ಶನಿವಾರ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, 'ನಾನು, ಉಪಮುಖ್ಯಮಂತ್ರಿ, ಸಚಿವರು ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ' ಎಂದರು.
ನ್ಯಾಯಾಲಯದ ಮೊರೆ ಹೋದ ಮೇಲೆ ಕೇಂದ್ರ ₹3,498 ಕೋಟಿ ಬರ ಪರಿಹಾರ ಮಾತ್ರ ಬಿಡುಗಡೆ ಮಾಡಿದೆ. ಪೂರ್ಣ ಬಿಡುಗಡೆ ಮಾಡುವವರೆಗೂ ನ್ಯಾಯಾಲಯದಲ್ಲಿಯೂ ಹೋರಾಟ ಮುಂದುವರೆಯಲಿದೆ ಎಂದರು.