ಗುರುವಾರ, 17 ಜುಲೈ 2025
×
ADVERTISEMENT
ADVERTISEMENT

ಬಿಜೆಪಿ ವಿರುದ್ಧ ಮಾನನಷ್ಟ ಮೊಕದ್ದಮೆ: ಬಹಿರಂಗ ಚರ್ಚೆಗೆ ಪಂಥಾಹ್ವಾನ

Published : 28 ಮೇ 2025, 15:17 IST
Last Updated : 28 ಮೇ 2025, 15:17 IST
ಫಾಲೋ ಮಾಡಿ
Comments
ಸರ್ಕಾರದ ಪತನ ಸಾಧ್ಯತೆ
ಕಾಂಗ್ರೆಸ್‌ ಒಳಜಗಳದಿಂದ ಯಾವುದೇ ಕ್ಷಣದಲ್ಲಿ ಸರ್ಕಾರ ಬೀಳಬಹುದು. ಸಿದ್ದರಾಮಯ್ಯ ಪದತ್ಯಾಗ ಮಾಡಿದರೆ ಜಿ. ಪರಮೇಶ್ವರ, ಡಿ.ಕೆ. ಶಿವಕುಮಾರ್, ಪ್ರಿಯಾಂಕ್ ಖರ್ಗೆ ಯಾರು ಮುಖ್ಯಮಂತ್ರಿ ಸ್ಥಾನ ಅಲಂಕರಿಸುತ್ತಾರೆ ಎನ್ನುವುದನ್ನು ತಿಳಿದುಕೊಳ್ಳಲು ಜನರು ಬಯಸುತ್ತಿದ್ದಾರೆ ಎಂದು ರಾಧಾಮೋಹನ್‌ ದಾಸ್‌ ಅಗರ್‌ವಾಲ್‌ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT