<p><strong>ಮೈಸೂರು:</strong> ‘ನವದೆಹಲಿಯಲ್ಲಿ ಸ್ಫೋಟ ಸಂಭವಿಸಿರುವುದರಿಂದಾಗಿ ರಾಜ್ಯದಾದ್ಯಂತ ಅಲರ್ಟ್ ಘೋಷಿಸಿದ್ದೇವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.</p><p>ಇಲ್ಲಿ ಸೋಮವಾರ ರಾತ್ರಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಮೈಸೂರು, ಬೆಂಗಳೂರು ಪೊಲೀಸ್ ಹಿರಿಯ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಇಡೀ ರಾಜ್ಯದಲ್ಲಿ ಭದ್ರತೆ ಬಿಗಿಗೊಳಿಸುವ ಕೆಲಸ ಮಾಡುತ್ತೇವೆ. ವಿಮಾನನಿಲ್ದಾಣ, ರೈಲು ನಿಲ್ದಾಣಗಳಲ್ಲಿ ಭದ್ರತೆ ಬಿಗಿಗೊಳಿಸಲು ಸೂಚಿಸಿದ್ದೇನೆ’ ಎಂದರು.</p><p>‘ಸ್ಫೋಟದಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರುತ್ತೇನೆ’ ಎಂದು ಹೇಳಿದರು.</p>.ದೆಹಲಿಯ ಕೆಂಪು ಕೋಟೆ ಮೆಟ್ರೊ ನಿಲ್ದಾಣದ ಬಳಿ ಸ್ಫೋಟ: 8 ಸಾವು, ಹಲವರಿಗೆ ಗಾಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ನವದೆಹಲಿಯಲ್ಲಿ ಸ್ಫೋಟ ಸಂಭವಿಸಿರುವುದರಿಂದಾಗಿ ರಾಜ್ಯದಾದ್ಯಂತ ಅಲರ್ಟ್ ಘೋಷಿಸಿದ್ದೇವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.</p><p>ಇಲ್ಲಿ ಸೋಮವಾರ ರಾತ್ರಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಮೈಸೂರು, ಬೆಂಗಳೂರು ಪೊಲೀಸ್ ಹಿರಿಯ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಇಡೀ ರಾಜ್ಯದಲ್ಲಿ ಭದ್ರತೆ ಬಿಗಿಗೊಳಿಸುವ ಕೆಲಸ ಮಾಡುತ್ತೇವೆ. ವಿಮಾನನಿಲ್ದಾಣ, ರೈಲು ನಿಲ್ದಾಣಗಳಲ್ಲಿ ಭದ್ರತೆ ಬಿಗಿಗೊಳಿಸಲು ಸೂಚಿಸಿದ್ದೇನೆ’ ಎಂದರು.</p><p>‘ಸ್ಫೋಟದಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರುತ್ತೇನೆ’ ಎಂದು ಹೇಳಿದರು.</p>.ದೆಹಲಿಯ ಕೆಂಪು ಕೋಟೆ ಮೆಟ್ರೊ ನಿಲ್ದಾಣದ ಬಳಿ ಸ್ಫೋಟ: 8 ಸಾವು, ಹಲವರಿಗೆ ಗಾಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>