ಭಾನುವಾರ, 9 ನವೆಂಬರ್ 2025
×
ADVERTISEMENT
ADVERTISEMENT

ಸಾಹಿತ್ಯ ಸಮ್ಮೇಳನ ವಿಚಾರಗೋಷ್ಠಿ: ‘ಪ್ರಜಾಪ್ರಭುತ್ವಕ್ಕೆ ನಾನಾ ಬಿಕ್ಕಟ್ಟು’

ಸಮಾಜಮುಖಿ ಸಾಹಿತ್ಯ ಸಮ್ಮೇಳನ ವಿಚಾರಗೋಷ್ಠಿಯಲ್ಲಿ ಚರ್ಚೆ, ಕಳವಳ
Published : 9 ನವೆಂಬರ್ 2025, 16:10 IST
Last Updated : 9 ನವೆಂಬರ್ 2025, 16:10 IST
ಫಾಲೋ ಮಾಡಿ
Comments
ಯಾವುದೇ ಸರ್ಕಾರದಲ್ಲಿ ಭಿನ್ನಮತ ಮತ್ತು ಪ್ರತಿರೋಧಕ್ಕೆ ಆಡಳಿತ ವ್ಯವಸ್ಥೆ ಹೇಗೆ ಸ್ಪಂದಿಸುತ್ತದೆ ಎಂಬುದರ ಮೇಲೆ ಪ್ರಜಾಪ್ರಭುತ್ವ ಬಿಕ್ಕಟ್ಟಿನಲ್ಲಿ ಇದೆಯೇ ಅಥವಾ ಇಲ್ಲವೇ ಎಂಬುದನ್ನು ನಿರ್ಧರಿಸಬೇಕಾಗುತ್ತದೆ
ರಾಜಾರಾಮ್‌ ತೋಳ್ಪಾಡಿ ಪ್ರಾಧ್ಯಾಪಕ
ಬಿಕ್ಕಟ್ಟುಗಳು ಎಲ್ಲ ಕಾಲಕ್ಕೂ ಇದ್ದವು. ಆದರೆ ಅವುಗಳ ತೀವ್ರತೆ ಭಿನ್ನವಾಗಿರುತ್ತದೆ. ಬೇರೆ–ಬೇರೆ ಸ್ವರೂಪದಲ್ಲಿ ಬರುವ ಬಿಕ್ಕಟ್ಟುಗಳನ್ನು ನಾವು ಹೇಗೆ ಎದುರುಗೊಳ್ಳುತ್ತೇವೆ ಎಂಬುದರ ಮೇಲೆ ಅವುಗಳ ಅಪಾಯದ ಮಟ್ಟ ನಿರ್ಧಾರವಾಗುತ್ತದೆ
ಅಗ್ರಹಾರ ಕೃಷ್ಣಮೂರ್ತಿ ಚಿಂತಕ
ಚುನಾವಣಾ ರಾಜಕಾರಣದಲ್ಲಿ ವಿಧಾನಸಭೆಗಳಲ್ಲಿ ಲೋಕಸಭೆಗಳಲ್ಲಿ ಮುಸ್ಲಿಮರ ಪ್ರಾತಿನಿಧ್ಯ ಕುಗ್ಗುತ್ತಿರುವುದೂ ಪ್ರಜಾತಂತ್ರ ಬಿಕ್ಕಟ್ಟಿನಲ್ಲಿದೆ ಎಂಬುದನ್ನು ಸೂಚಿಸುತ್ತದೆ
ಆಯಿಷಾ ಫರ್ಝಾನ ಕಾಂಗ್ರೆಸ್‌ ವಕ್ತಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT