<p><strong>ಬೆಂಗಳೂರು</strong>: ಭಾರತದಲ್ಲಿ 25 ಜೂನ್ 1975 ರಂದು ತುರ್ತುಪರಿಸ್ಥಿತಿ ಹೇರುವ ಮೂಲಕ ಪ್ರಜಾಪ್ರಭುತ್ವದ ಮೇಲೆ ದೊಡ್ಡ ದಾಳಿ ನಡೆಸಲಾಯಿತು ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.</p>.<p>ತುರ್ತುಪರಿಸ್ಥಿತಿ ಕುರಿತು ಸರಣಿ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿಯು, 'ಕೇಂದ್ರದ ಅಂದಿನ ಇಂದಿರಾಗಾಂಧಿ ಸರ್ಕಾರವು ತುರ್ತುಪರಿಸ್ಥಿತಿಯ ಮೂಲಕ ಅರ್ಥ ವ್ಯವಸ್ಥೆಯನ್ನು ಸಂಪೂರ್ಣವಾಗಿ ನಷ್ಟಕ್ಕೀಡು ಮಾಡಿತ್ತು. ಗರೀಬಿ ಹಟಾವೋ ಚುನಾವಣಾ ಘೋಷವನ್ನು ಹಿಂತೆಗೆದುಕೊಂಡಿತು' ಎಂದು ಟೀಕಾಪ್ರಹಾರ ನಡೆಸಿದೆ.</p>.<p>'ಮಧ್ಯರಾತ್ರಿಯಲ್ಲಿ ಎಲ್ಲಾ ಪ್ರಮುಖ ದಿನಪತ್ರಿಕೆಗಳ ಕಾರ್ಯಾಲಯಗಳ ವಿದ್ಯುತ್ತನ್ನು ಕಡಿತಗೊಳಿಸಲಾಗಿತ್ತು. ಪ್ರಾಮಾಣಿಕ ಪತ್ರಕರ್ತರನ್ನು ಜೈಲಿಗಟ್ಟಿ, ಅವರ ಕುಟುಂಬ ಸದಸ್ಯರನ್ನು ಪೀಡಿಸುವ ಕೃತ್ಯ ನಡೆಸಲಾಯಿತು' ಎಂದು ತುರ್ತುಪರಿಸ್ಥಿತಿಯ ಬಗ್ಗೆ ಬಿಜೆಪಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಭಾರತದಲ್ಲಿ 25 ಜೂನ್ 1975 ರಂದು ತುರ್ತುಪರಿಸ್ಥಿತಿ ಹೇರುವ ಮೂಲಕ ಪ್ರಜಾಪ್ರಭುತ್ವದ ಮೇಲೆ ದೊಡ್ಡ ದಾಳಿ ನಡೆಸಲಾಯಿತು ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.</p>.<p>ತುರ್ತುಪರಿಸ್ಥಿತಿ ಕುರಿತು ಸರಣಿ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿಯು, 'ಕೇಂದ್ರದ ಅಂದಿನ ಇಂದಿರಾಗಾಂಧಿ ಸರ್ಕಾರವು ತುರ್ತುಪರಿಸ್ಥಿತಿಯ ಮೂಲಕ ಅರ್ಥ ವ್ಯವಸ್ಥೆಯನ್ನು ಸಂಪೂರ್ಣವಾಗಿ ನಷ್ಟಕ್ಕೀಡು ಮಾಡಿತ್ತು. ಗರೀಬಿ ಹಟಾವೋ ಚುನಾವಣಾ ಘೋಷವನ್ನು ಹಿಂತೆಗೆದುಕೊಂಡಿತು' ಎಂದು ಟೀಕಾಪ್ರಹಾರ ನಡೆಸಿದೆ.</p>.<p>'ಮಧ್ಯರಾತ್ರಿಯಲ್ಲಿ ಎಲ್ಲಾ ಪ್ರಮುಖ ದಿನಪತ್ರಿಕೆಗಳ ಕಾರ್ಯಾಲಯಗಳ ವಿದ್ಯುತ್ತನ್ನು ಕಡಿತಗೊಳಿಸಲಾಗಿತ್ತು. ಪ್ರಾಮಾಣಿಕ ಪತ್ರಕರ್ತರನ್ನು ಜೈಲಿಗಟ್ಟಿ, ಅವರ ಕುಟುಂಬ ಸದಸ್ಯರನ್ನು ಪೀಡಿಸುವ ಕೃತ್ಯ ನಡೆಸಲಾಯಿತು' ಎಂದು ತುರ್ತುಪರಿಸ್ಥಿತಿಯ ಬಗ್ಗೆ ಬಿಜೆಪಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>