<p><strong>ಮಂಗಳೂರು</strong>: ಧರ್ಮಸ್ಥಳ ಗ್ರಾಮದಲ್ಲಿ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ಸಾಕ್ಷಿ ದೂರುದಾರನನ್ನು ಬೆಳ್ತಂಗಡಿ ನ್ಯಾಯಾಲಯವು 12 ದಿನ ವಿಶೇಷ ತನಿಖಾ ತಂಡದ (ಎಸ್ಐಟಿ) ವಶಕ್ಕೆ ಶನಿವಾರ ಒಪ್ಪಿಸಿತು.</p><p>ನ್ಯಾಯಾಲಯದಿಂದ ಸಾಕ್ಷಿದೂರುದಾರನನ್ನು ಪೊಲೀಸರು ಬೆಳ್ತಂಗಡಿಯ ಎಸ್ಐಟಿ ಕಚೇರಿಗೆ ಕರದೊಯ್ದರು.</p>.<p>ಎಸ್ಐಟಿ ಎಸ್ಪಿ ಗಳಾದ ಜಿತೇಂದ್ರ ಕುಮಾರ್ ದಯಾಮ ಹಾಗೂ ಸಿ.ಎ.ಸೈಮನ್ ಅವರು ಕೂಡ ಎಸ್ಐಟಿ ಕಚೇರಿಗೆ ಕರೆದೊಯ್ದರು.</p><p>ಎಸ್ಐಟಿಯು ಈ ಪ್ರಕರಣದ ಕುರಿತು ಸಾಕ್ಷಿದೂರುದಾರನನ್ನು ಮತ್ತಷ್ಟು ವಿಚಾರಣೆಗೆ ಒಳಪಡಿಸಲಿದೆ.</p><p>ನ್ಯಾಯಾಲಯಕ್ಕೆ ಕರೆದೊಯ್ಯುವಾಗ ಹಾಗೂ ನ್ಯಾಯಾಲಯದಿಂದ ಹೊರಗೆ ತರುವಾಗಲೂ ಸಾಕ್ಷಿದೂರುದಾರನ ಮುಖಕ್ಕೆ ಬಟ್ಟೆಯ ಕವಚ ಹಾಕಲಾಗಿತ್ತು.</p>.ಧರ್ಮಸ್ಥಳ ಪ್ರಕರಣ: ತಡರಾತ್ರಿವರೆಗೂ ವಿಚಾರಣೆ ನಡೆಸಿ ಮುಸುಕುಧಾರಿಯ ಬಂಧಿಸಿದ SIT.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಧರ್ಮಸ್ಥಳ ಗ್ರಾಮದಲ್ಲಿ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ಸಾಕ್ಷಿ ದೂರುದಾರನನ್ನು ಬೆಳ್ತಂಗಡಿ ನ್ಯಾಯಾಲಯವು 12 ದಿನ ವಿಶೇಷ ತನಿಖಾ ತಂಡದ (ಎಸ್ಐಟಿ) ವಶಕ್ಕೆ ಶನಿವಾರ ಒಪ್ಪಿಸಿತು.</p><p>ನ್ಯಾಯಾಲಯದಿಂದ ಸಾಕ್ಷಿದೂರುದಾರನನ್ನು ಪೊಲೀಸರು ಬೆಳ್ತಂಗಡಿಯ ಎಸ್ಐಟಿ ಕಚೇರಿಗೆ ಕರದೊಯ್ದರು.</p>.<p>ಎಸ್ಐಟಿ ಎಸ್ಪಿ ಗಳಾದ ಜಿತೇಂದ್ರ ಕುಮಾರ್ ದಯಾಮ ಹಾಗೂ ಸಿ.ಎ.ಸೈಮನ್ ಅವರು ಕೂಡ ಎಸ್ಐಟಿ ಕಚೇರಿಗೆ ಕರೆದೊಯ್ದರು.</p><p>ಎಸ್ಐಟಿಯು ಈ ಪ್ರಕರಣದ ಕುರಿತು ಸಾಕ್ಷಿದೂರುದಾರನನ್ನು ಮತ್ತಷ್ಟು ವಿಚಾರಣೆಗೆ ಒಳಪಡಿಸಲಿದೆ.</p><p>ನ್ಯಾಯಾಲಯಕ್ಕೆ ಕರೆದೊಯ್ಯುವಾಗ ಹಾಗೂ ನ್ಯಾಯಾಲಯದಿಂದ ಹೊರಗೆ ತರುವಾಗಲೂ ಸಾಕ್ಷಿದೂರುದಾರನ ಮುಖಕ್ಕೆ ಬಟ್ಟೆಯ ಕವಚ ಹಾಕಲಾಗಿತ್ತು.</p>.ಧರ್ಮಸ್ಥಳ ಪ್ರಕರಣ: ತಡರಾತ್ರಿವರೆಗೂ ವಿಚಾರಣೆ ನಡೆಸಿ ಮುಸುಕುಧಾರಿಯ ಬಂಧಿಸಿದ SIT.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>