ಮಂಗಳವಾರ, 28 ಅಕ್ಟೋಬರ್ 2025
×
ADVERTISEMENT
ADVERTISEMENT

ಧರ್ಮಸ್ಥಳ ಅಪಪ್ರಚಾರದ ವಿರುದ್ಧ ಕ್ರಮ: ಡಿ.ಕೆ. ಶಿವಕುಮಾರ್‌

Published : 15 ಆಗಸ್ಟ್ 2025, 15:36 IST
Last Updated : 15 ಆಗಸ್ಟ್ 2025, 15:36 IST
ಫಾಲೋ ಮಾಡಿ
Comments
ಎಸ್‌ಐಟಿಯವರು ನಿಷ್ಪಕ್ಷಪಾತವಾಗಿ ತನಿಖೆ ಮಾಡುತ್ತಿದ್ದಾರೆ‌. ದೇವಸ್ಥಾನದ ಪಾವಿತ್ರ್ಯಕ್ಕೆ ಎಲ್ಲೂ ಧಕ್ಕೆಯಾಗಿಲ್ಲ. ಬಿಜೆಪಿಯವರೇ ವಿಷಯ ತಿರುಚುತ್ತಿದ್ದು, ಕ್ಷೇತ್ರದ ಹೆಸರು ಹಾಳು ಮಾಡುತ್ತಿದ್ದಾರೆ
ದಿನೇಶ್ ಗುಂಡೂರಾವ್ ಆರೋಗ್ಯ ಸಚಿವ
ಧರ್ಮಸ್ಥಳ ವಿಚಾರದಲ್ಲಿ ಜನರ ತಾಳ್ಮೆ ಪರೀಕ್ಷಿಸುತ್ತಿದ್ದೀರಾ? ಸರ್ಕಾರ ಬದುಕಿದೆಯೇ, ಇಲ್ಲವೇ ಎಂದು ತಿಳಿಯಬೇಕಲ್ಲ? ಡಿಸಿಎಂ ಅವರೇ ಪಿತೂರಿ ಬಯಲಿಗೆಳೆಯಲಿ.
ಡಾ.ಅಶ್ವತ್ಥನಾರಾಯಣ, ಬಿಜೆಪಿ ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT