ಎಸ್ಐಟಿಯವರು ನಿಷ್ಪಕ್ಷಪಾತವಾಗಿ ತನಿಖೆ ಮಾಡುತ್ತಿದ್ದಾರೆ. ದೇವಸ್ಥಾನದ ಪಾವಿತ್ರ್ಯಕ್ಕೆ ಎಲ್ಲೂ ಧಕ್ಕೆಯಾಗಿಲ್ಲ. ಬಿಜೆಪಿಯವರೇ ವಿಷಯ ತಿರುಚುತ್ತಿದ್ದು, ಕ್ಷೇತ್ರದ ಹೆಸರು ಹಾಳು ಮಾಡುತ್ತಿದ್ದಾರೆ
ದಿನೇಶ್ ಗುಂಡೂರಾವ್ ಆರೋಗ್ಯ ಸಚಿವ
ಧರ್ಮಸ್ಥಳ ವಿಚಾರದಲ್ಲಿ ಜನರ ತಾಳ್ಮೆ ಪರೀಕ್ಷಿಸುತ್ತಿದ್ದೀರಾ? ಸರ್ಕಾರ ಬದುಕಿದೆಯೇ, ಇಲ್ಲವೇ ಎಂದು ತಿಳಿಯಬೇಕಲ್ಲ? ಡಿಸಿಎಂ ಅವರೇ ಪಿತೂರಿ ಬಯಲಿಗೆಳೆಯಲಿ.