<p><strong>ಬೆಂಗಳೂರು:</strong> ಡಿ.ಕೆ.ಶಿವಕುಮಾರ್ ಅವರು ಮಂಜುನಾಥೇಶ್ವರ ಸ್ವಾಮಿಯನ್ನು ನಂಬಿದ್ದರೆ, ಧರ್ಮಸ್ಥಳದ ವಿಚಾರದಲ್ಲಿ ತೆರೆಮರೆಯಲ್ಲಿ ನಿಂತು ಚಿತಾವಣೆ ಮಾಡುತ್ತಿರುವ ವ್ಯಕ್ತಿಗಳನ್ನು ತನಿಖೆಗೊಳಪಡಿಸಿ ಪಿತೂರಿಯನ್ನು ಬಯಲಿಗೆಳೆಯಬೇಕು ಎಂದು ಬಿಜೆಪಿ ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ ಒತ್ತಾಯಿಸಿದರು.</p>. <p>ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಧರ್ಮಸ್ಥಳದ ವಿಚಾರದಲ್ಲಿ ಜನರ ತಾಳ್ಮೆ ಮತ್ತು ಸಹನೆಯನ್ನು ಪರೀಕ್ಷೆ ಮಾಡುತ್ತಿದ್ದೀರಾ? ಸರ್ಕಾರ ಬದುಕಿದೆಯೇ ಇಲ್ಲವೇ ಎಂಬುದು ಗೊತ್ತಾಗಬೇಕಲ್ಲ’ ಎಂದರು.</p>. <p>‘ಯೂಟ್ಯೂಬರ್ಗಳು ಧರ್ಮಸ್ಥಳದ ವಿಚಾರದಲ್ಲಿ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಅವರೇ ತನಿಖೆ ನಡೆಸಿ, ತೀರ್ಪು ಕೊಡುತ್ತಿದ್ದಾರೆ. ಇದರಿಂದ ಹಿಂದೂ ಸಮಾಜ ಮತ್ತು ಮಂಜುನಾಥೇಶ್ವರನನ್ನು ನಂಬುವ ಭಕ್ತರಿಗೆ ನೋವಾಗಿದೆ’ ಎಂದು ಅವರು ಹೇಳಿದರು.</p>.<div><blockquote><p class="quote">ಧರ್ಮಸ್ಥಳ ವಿಚಾರದಲ್ಲಿ ಜನರ ತಾಳ್ಮೆ ಪರೀಕ್ಷಿಸುತ್ತಿದ್ದೀರಾ? ಸರ್ಕಾರ ಬದುಕಿದೆಯೇ, ಇಲ್ಲವೇ ಎಂದು ತಿಳಿಯಬೇಕಲ್ಲ? ಡಿಸಿಎಂ ಅವರೇ ಪಿತೂರಿ ಬಯಲಿಗೆಳೆಯಲಿ. ಡಾ.ಅಶ್ವತ್ಥನಾರಾಯಣ, <span class="Designate">ಬಿಜೆಪಿ ಶಾಸಕ</span></p></blockquote><span class="attribution"></span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಡಿ.ಕೆ.ಶಿವಕುಮಾರ್ ಅವರು ಮಂಜುನಾಥೇಶ್ವರ ಸ್ವಾಮಿಯನ್ನು ನಂಬಿದ್ದರೆ, ಧರ್ಮಸ್ಥಳದ ವಿಚಾರದಲ್ಲಿ ತೆರೆಮರೆಯಲ್ಲಿ ನಿಂತು ಚಿತಾವಣೆ ಮಾಡುತ್ತಿರುವ ವ್ಯಕ್ತಿಗಳನ್ನು ತನಿಖೆಗೊಳಪಡಿಸಿ ಪಿತೂರಿಯನ್ನು ಬಯಲಿಗೆಳೆಯಬೇಕು ಎಂದು ಬಿಜೆಪಿ ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ ಒತ್ತಾಯಿಸಿದರು.</p>. <p>ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಧರ್ಮಸ್ಥಳದ ವಿಚಾರದಲ್ಲಿ ಜನರ ತಾಳ್ಮೆ ಮತ್ತು ಸಹನೆಯನ್ನು ಪರೀಕ್ಷೆ ಮಾಡುತ್ತಿದ್ದೀರಾ? ಸರ್ಕಾರ ಬದುಕಿದೆಯೇ ಇಲ್ಲವೇ ಎಂಬುದು ಗೊತ್ತಾಗಬೇಕಲ್ಲ’ ಎಂದರು.</p>. <p>‘ಯೂಟ್ಯೂಬರ್ಗಳು ಧರ್ಮಸ್ಥಳದ ವಿಚಾರದಲ್ಲಿ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಅವರೇ ತನಿಖೆ ನಡೆಸಿ, ತೀರ್ಪು ಕೊಡುತ್ತಿದ್ದಾರೆ. ಇದರಿಂದ ಹಿಂದೂ ಸಮಾಜ ಮತ್ತು ಮಂಜುನಾಥೇಶ್ವರನನ್ನು ನಂಬುವ ಭಕ್ತರಿಗೆ ನೋವಾಗಿದೆ’ ಎಂದು ಅವರು ಹೇಳಿದರು.</p>.<div><blockquote><p class="quote">ಧರ್ಮಸ್ಥಳ ವಿಚಾರದಲ್ಲಿ ಜನರ ತಾಳ್ಮೆ ಪರೀಕ್ಷಿಸುತ್ತಿದ್ದೀರಾ? ಸರ್ಕಾರ ಬದುಕಿದೆಯೇ, ಇಲ್ಲವೇ ಎಂದು ತಿಳಿಯಬೇಕಲ್ಲ? ಡಿಸಿಎಂ ಅವರೇ ಪಿತೂರಿ ಬಯಲಿಗೆಳೆಯಲಿ. ಡಾ.ಅಶ್ವತ್ಥನಾರಾಯಣ, <span class="Designate">ಬಿಜೆಪಿ ಶಾಸಕ</span></p></blockquote><span class="attribution"></span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>