<p><strong>ತುಮಕೂರು</strong>: ‘ಯಾರದೊ ಮಾತು ಕೇಳಿಕೊಂಡು ಎಸ್ಐಟಿ ತನಿಖೆಗೆ ಆದೇಶಿಸುವ ಪಾಪದ ಕೃತ್ಯಕ್ಕೆ ಸಿದ್ದರಾಮಯ್ಯ ಕೈ ಹಾಕಿದ್ದಾರೆ. ಈಗ ಸತ್ಯ ಬಯಲಾಗಿದೆ. ಬೆಲೆ ತೆರಬೇಕಾಗುತ್ತದೆ’ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಇಲ್ಲಿ ಶನಿವಾರ ಹೇಳಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮುಖ್ಯಮಂತ್ರಿ, ಸಚಿವರು ಮೊದಲು ಧರ್ಮಸ್ಥಳಕ್ಕೆ ಹೋಗಿ ಮಂಜುನಾಥನ ದರ್ಶನ ಪಡೆದು ತಪ್ಪಾಯಿತು ಎಂದು ಕೇಳಿಕೊಂಡರೆ ಒಳ್ಳೆಯದಾಗುತ್ತದೆ. ಈಗ ತಪ್ಪಾಗಿ ನಡೆದುಕೊಂಡಿರುವುದು ಸರ್ಕಾರಕ್ಕೆ ಒಂದಿಲ್ಲೊಂದು ದಿನ ತಿರುಗುಬಾಣವಾಗಲಿದೆ’ ಎಂದರು.</p>.ಧರ್ಮಸ್ಥಳ ವಿಚಾರದಲ್ಲಿ ರಾಜಕೀಯ ಬೇಡ: ನಾವು ನ್ಯಾಯದ ಪರ; ಡಿ.ಕೆ. ಶಿವಕುಮಾರ್.ಧರ್ಮಸ್ಥಳ ಪ್ರಕರಣ | ಮುಸುಕುಧಾರಿ ಬಂಧನ: ಹುಟ್ಟೂರಿನಲ್ಲಿ ಜನರ ಸಂತಸ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ‘ಯಾರದೊ ಮಾತು ಕೇಳಿಕೊಂಡು ಎಸ್ಐಟಿ ತನಿಖೆಗೆ ಆದೇಶಿಸುವ ಪಾಪದ ಕೃತ್ಯಕ್ಕೆ ಸಿದ್ದರಾಮಯ್ಯ ಕೈ ಹಾಕಿದ್ದಾರೆ. ಈಗ ಸತ್ಯ ಬಯಲಾಗಿದೆ. ಬೆಲೆ ತೆರಬೇಕಾಗುತ್ತದೆ’ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಇಲ್ಲಿ ಶನಿವಾರ ಹೇಳಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮುಖ್ಯಮಂತ್ರಿ, ಸಚಿವರು ಮೊದಲು ಧರ್ಮಸ್ಥಳಕ್ಕೆ ಹೋಗಿ ಮಂಜುನಾಥನ ದರ್ಶನ ಪಡೆದು ತಪ್ಪಾಯಿತು ಎಂದು ಕೇಳಿಕೊಂಡರೆ ಒಳ್ಳೆಯದಾಗುತ್ತದೆ. ಈಗ ತಪ್ಪಾಗಿ ನಡೆದುಕೊಂಡಿರುವುದು ಸರ್ಕಾರಕ್ಕೆ ಒಂದಿಲ್ಲೊಂದು ದಿನ ತಿರುಗುಬಾಣವಾಗಲಿದೆ’ ಎಂದರು.</p>.ಧರ್ಮಸ್ಥಳ ವಿಚಾರದಲ್ಲಿ ರಾಜಕೀಯ ಬೇಡ: ನಾವು ನ್ಯಾಯದ ಪರ; ಡಿ.ಕೆ. ಶಿವಕುಮಾರ್.ಧರ್ಮಸ್ಥಳ ಪ್ರಕರಣ | ಮುಸುಕುಧಾರಿ ಬಂಧನ: ಹುಟ್ಟೂರಿನಲ್ಲಿ ಜನರ ಸಂತಸ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>