<p><strong>ಉಜಿರೆ (ದಕ್ಷಿಣ ಕನ್ನಡ):</strong> ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿ ಲಕ್ಷದೀಪೋತ್ಸವ ಕಾರ್ಯ<br>ಕ್ರಮಗಳು ನ.15ರಿಂದ ಆರಂಭವಾಗಲಿದೆ. ನ.19ರಂದು ಲಕ್ಷದೀಪೋತ್ಸವ ನಡೆಯಲಿದೆ.</p>.<p>ನ.15ರಂದು ಹೊಸಕಟ್ಟೆ ಉತ್ಸವದೊಂದಿಗೆ ಲಕ್ಷದೀಪೋತ್ಸವ ಆರಂಭವಾಗಲಿದ್ದು, ಎಸ್ಡಿಎಂ ಪ್ರೌಢಶಾಲೆ ವಠಾರದಲ್ಲಿ ರಾಜ್ಯಮಟ್ಟದ ವಸ್ತುಪ್ರದರ್ಶನಕ್ಕೆ ಚಾಲನೆ ಸಿಗಲಿದೆ.</p>.<p>ನ.16ರಿಂದ ವಿವಿಧ ಉತ್ಸವಗಳು ಜರುಗಲಿವೆ. 18ರಂದು 93ನೇ ಸರ್ವಧರ್ಮ ಸಮ್ಮೇಳನ, 19ರಂದು 93ನೇ ಸಾಹಿತ್ಯ ಸಮ್ಮೇಳನ, 20ರಂದು ಸಂಜೆ 7ರಿಂದ ಭಗವಾನ್ ಚಂದ್ರನಾಥ ಸ್ವಾಮಿಯ ಸಮವಸರಣ ಪೂಜೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಜಿರೆ (ದಕ್ಷಿಣ ಕನ್ನಡ):</strong> ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿ ಲಕ್ಷದೀಪೋತ್ಸವ ಕಾರ್ಯ<br>ಕ್ರಮಗಳು ನ.15ರಿಂದ ಆರಂಭವಾಗಲಿದೆ. ನ.19ರಂದು ಲಕ್ಷದೀಪೋತ್ಸವ ನಡೆಯಲಿದೆ.</p>.<p>ನ.15ರಂದು ಹೊಸಕಟ್ಟೆ ಉತ್ಸವದೊಂದಿಗೆ ಲಕ್ಷದೀಪೋತ್ಸವ ಆರಂಭವಾಗಲಿದ್ದು, ಎಸ್ಡಿಎಂ ಪ್ರೌಢಶಾಲೆ ವಠಾರದಲ್ಲಿ ರಾಜ್ಯಮಟ್ಟದ ವಸ್ತುಪ್ರದರ್ಶನಕ್ಕೆ ಚಾಲನೆ ಸಿಗಲಿದೆ.</p>.<p>ನ.16ರಿಂದ ವಿವಿಧ ಉತ್ಸವಗಳು ಜರುಗಲಿವೆ. 18ರಂದು 93ನೇ ಸರ್ವಧರ್ಮ ಸಮ್ಮೇಳನ, 19ರಂದು 93ನೇ ಸಾಹಿತ್ಯ ಸಮ್ಮೇಳನ, 20ರಂದು ಸಂಜೆ 7ರಿಂದ ಭಗವಾನ್ ಚಂದ್ರನಾಥ ಸ್ವಾಮಿಯ ಸಮವಸರಣ ಪೂಜೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>