‘ಪ್ರಧಾನಿಯವರು ಕೆಲವು ವಿಷಯಗಳನ್ನು ಎರಡು– ಮೂರು ಸಂಚಿಕೆಗಳಲ್ಲಿ ಪುನರಾವರ್ತಿಸಿದ್ದಾರೆ. ಇದು ನೀತಿಗಳ ಅನುಷ್ಠಾನಕ್ಕೆ ಅನುವು ಮಾಡಿಕೊಟ್ಟಿದೆ. ಇದರಿಂದ ಪ್ರೇರಣೆ ಪಡೆದು ಹಲವರು ಸಣ್ಣ ಉದ್ಯಮಗಳನ್ನು ಆರಂಭಿಸಿರುವುದು ಬೆಳಕಿಗೆ ಬಂದಿದೆ. ಅನೇಕರು ಬದುಕು ಕಟ್ಟಿಕೊಂಡಿದ್ದಾರೆ. ಸಂಸ್ಕೃತಿ, ಪರಂಪರೆ ಉತ್ತೇಜಿಸುವ, ಪರಿಸರ ಸಂರಕ್ಷಣೆ ಸಂದೇಶದ ವಿಶಿಷ್ಟ ಪ್ರಯೋಗವಾಗಿದೆ’ ಎಂದು ಪ್ರಧಾನ್ ಹೇಳಿದರು.