<p>ಬೆಂಗಳೂರು: ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕರಾಗಿ ಛಲವಾದಿ ನಾರಾಯಸ್ವಾಮಿ ಅಧಿಕೃತವಾಗಿ ಕಾರ್ಯಾರಂಭ ಮಾಡಿದ್ದಾರೆ.</p>.<p>ಸಭಾಪತಿ ಬಸವರಾಜ ಹೊರಟ್ಟಿ ಅವರು, ಪರಿಷತ್ತಿನಲ್ಲಿ ಬುಧವಾರ ಈ ಪ್ರಕಟಣೆ ಮಾಡಿದರು. </p>.<p>‘ಹೋರಾಟದ ಹಾದಿಯಿಂದ ಜವಾಬ್ದಾರಿಯುತ ಸ್ಥಾನಕ್ಕೆ ಬಂದಿದ್ದೀರಿ. ಈ ಸ್ಥಾನಕ್ಕೆ ಬಂದ ಮೇಲೆ ಜವಾಬ್ದಾರಿಯುತವಾಗಿ ಮಾತನಾಡಬೇಕು. ಅಲ್ಲಿ ಕುಳಿತಂತೆ ಮಾತನಾಡಲು ಸಾಧ್ಯವಿಲ್ಲ. ಇದನ್ನೆಲ್ಲ ಅರಿತುಕೊಂಡು ಕಾರ್ಯನಿರ್ವಹಿಸಿ’ ಎಂದು ಹೊರಟ್ಟಿ ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕರಾಗಿ ಛಲವಾದಿ ನಾರಾಯಸ್ವಾಮಿ ಅಧಿಕೃತವಾಗಿ ಕಾರ್ಯಾರಂಭ ಮಾಡಿದ್ದಾರೆ.</p>.<p>ಸಭಾಪತಿ ಬಸವರಾಜ ಹೊರಟ್ಟಿ ಅವರು, ಪರಿಷತ್ತಿನಲ್ಲಿ ಬುಧವಾರ ಈ ಪ್ರಕಟಣೆ ಮಾಡಿದರು. </p>.<p>‘ಹೋರಾಟದ ಹಾದಿಯಿಂದ ಜವಾಬ್ದಾರಿಯುತ ಸ್ಥಾನಕ್ಕೆ ಬಂದಿದ್ದೀರಿ. ಈ ಸ್ಥಾನಕ್ಕೆ ಬಂದ ಮೇಲೆ ಜವಾಬ್ದಾರಿಯುತವಾಗಿ ಮಾತನಾಡಬೇಕು. ಅಲ್ಲಿ ಕುಳಿತಂತೆ ಮಾತನಾಡಲು ಸಾಧ್ಯವಿಲ್ಲ. ಇದನ್ನೆಲ್ಲ ಅರಿತುಕೊಂಡು ಕಾರ್ಯನಿರ್ವಹಿಸಿ’ ಎಂದು ಹೊರಟ್ಟಿ ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>