‘ಭಾವೈಕ್ಯ ಮತ್ತು ತೋಂಟದ ಸಿದ್ಧಲಿಂಗ ಸ್ವಾಮೀಜಿಗೂ ಯಾವ ಸಂಬಂಧವಿಲ್ಲ. ಬದುಕಿನುದ್ದಕ್ಕೂ ಬ್ರಾಹ್ಮಣ ಸಮಾಜವನ್ನು ಬೈಯುತ್ತಾ, ಲಿಂಗಾಯತರು, ಬ್ರಾಹ್ಮಣರು, ದಲಿತರು, ಮುಸ್ಲಿಮರಲ್ಲಿ ಭೇದಭಾವ ಉಂಟು ಮಾಡುತ್ತಿದ್ದರು. ಸಮಾಜ ಸಮಾಜಗಳ ಮಧ್ಯೆ ಗೊಂದಲ ಸೃಷ್ಟಿಸುತ್ತಿದ್ದರು. ವೀರಶೈವವೇ ಬೇರೆ ಲಿಂಗಾಯತವೇ ಬೇರೆ ಎಂದು ಹೇಳಿ ಬೆಂಕಿ ಹಚ್ಚುವ ಕೆಲಸ ಮಾಡಿ ಇಡೀ ಅಖಂಡ ಸಮಾಜ ಒಡೆಯುವ ಪ್ರಯತ್ನಕ್ಕೆ ಕಾರಣರಾಗಿದ್ದರು’ ಎಂದು ಟೀಕಿಸಿದರು.