ಶನಿವಾರ, 19 ಜುಲೈ 2025
×
ADVERTISEMENT
ADVERTISEMENT

ವಿಪತ್ತು ತಪ್ಪಿಸಲು ಜನರ ಸಹಕಾರ ಅಗತ್ಯ: ಶಾಲಿನಿ ರಜನೀಶ್‌

Published : 20 ಜೂನ್ 2025, 15:41 IST
Last Updated : 20 ಜೂನ್ 2025, 15:41 IST
ಫಾಲೋ ಮಾಡಿ
Comments
ವಿಪತ್ತು ನಿರ್ವಹಣೆ ಯಾವುದೇ ದೇಶ ಅಥವಾ ಸರ್ಕಾರಕ್ಕೆ ಅತ್ಯಂತ ಮಹತ್ವದ್ದು. ಚಂಡಮಾರುತಗಳು ಪ್ರವಾಹಗಳು ಸರ್ಕಾರವನ್ನೇ ಪತನಗೊಳಿಸಿದ ಉದಾಹರಣೆಗಳಿವೆ
ಸೈಯದ್ ಅತಾ ಹಸ್ನೈನ್‌ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸದಸ್ಯ
ಯಾವುದೇ ವಿಪತ್ತಿನಲ್ಲಿ ಕೆಲವಾದರೂ ಜೀವಗಳನ್ನು ಉಳಿಸಲಾಗಿದೆ ಎಂದಾದರೆ ಅದಕ್ಕೆ ಪೂರ್ವಸಿದ್ಧತೆಯೇ ಪ್ರಮುಖ ಕಾರಣ. ತರಾತುರಿಯಲ್ಲಿ ಏನನ್ನೂ ಮಾಡಲಾಗದು
ಎಂ.ಎ. ಬಾಲಸುಬ್ರಹ್ಮಣ್ಯ ಜೀವರಕ್ಷಾ ಟ್ರಸ್ಟ್‌ನ ವ್ಯವಸ್ಥಾಪಕ ಟ್ರಸ್ಟಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT