ಬಳಿಕ ಸಭಾಪತಿ ಅವರು ಪ್ರಶ್ನೋತ್ತರ ಅವಧಿ ಆರಂಭಿಸುವುದೋ, ರಾಜ್ಯಪಾಲರ ಭಾಷಣಕ್ಕೆ ವಂದನೆ ಸೂಚಿಸುವ ಗೊತ್ತುವಳಿ ಮೇಲೆ ಚರ್ಚೆ ಮುಂದುವರಿಸುವುದೋ ಎಂದು ಕೇಳುತ್ತಿದ್ದಂತೆಯೇ ಎದ್ದುನಿಂತ ವಿರೋಧ ಪಕ್ಷದ ನಾಯಕ ಎಸ್ ಆರ್ ಪಾಟೀಲ, ಮಹಾತ್ಮ ಗಾಂಧಿ ಕಾಲದ ಕೊನೆಯ ಕೊಂಡಿ ದೊರೆಸ್ವಾಮಿ ಬಗ್ಗೆ ಯತ್ನಾಳ್ ಅವಹೇಳನಕಾರಿಯಾಗಿ ಮಾತನಾಡಿದ್ದು ಸರಿಯಲ್ಲ ಎಂದರು.