ಭಾನುವಾರ, 6 ಜುಲೈ 2025
×
ADVERTISEMENT
ADVERTISEMENT

ಎತ್ತಿನಹೊಳೆ ಯೋಜನೆ ವಿಚಾರವಾಗಿ ಡಿಸಿಎಂ ಜೊತೆ ಚರ್ಚೆ: ಗೃಹ ಸಚಿವ ಪರಮೇಶ್ವರ

Published : 30 ಸೆಪ್ಟೆಂಬರ್ 2024, 8:16 IST
Last Updated : 30 ಸೆಪ್ಟೆಂಬರ್ 2024, 8:16 IST
ಫಾಲೋ ಮಾಡಿ
Comments
‘ನಾನು ₹1 ಸಾವಿರ ಕೋಟಿ ನೋಡಿಲ್ಲ’
ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ನೀಡಿದ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ, ‘ಸರ್ಕಾರ ಅಸ್ಥಿರಗೊಳಿಸಲು ₹ 1 ಸಾವಿರ ಎಲ್ಲಿಟ್ಟಿದ್ದಾರೆ ಎಂಬುದನ್ನು ಯತ್ನಾಳ್ ಅವರನ್ನೇ‌ ಕೇಳಬೇಕು. ಈ ಬಗ್ಗೆ ತನಿಖೆ ಆಗಬೇಕು. ಸ್ವಯಂಪ್ರೇರಿತ ಪ್ರಕರಣ ದಾಖಲಿಸುವ ಬಗ್ಗೆ ಪರಿಶೀಲಿಸಲಾಗುವುದು.‌ ಸಂದರ್ಭ ಬಂದರೆ ದಾಖಲಿಸಬೇಕಾಗುತ್ತದೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT