ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಬ್ಬಿ ವೀರಣ್ಣ: ಮೇರು ಪ್ರತಿಭೆಯ ಸಮಾಧಿಗೆ ಅಗೌರವ

Last Updated 27 ಮಾರ್ಚ್ 2022, 4:43 IST
ಅಕ್ಷರ ಗಾತ್ರ

ಗುಬ್ಬಿ ವೀರಣ್ಣ ರಂಗಭೂಮಿ ಕ್ಷೇತ್ರದ ಮೇರು ಪ್ರತಿಭೆ. ಶ್ರೀ ಗುಬ್ಬಿ ಚನ್ನಬಸವೇಶ್ವರ ಕೃಪಾಪೋಷಿತ ನಾಟಕ ಸಂಘವು ನೂರು ವರ್ಷ ಪೂರೈಸುವಲ್ಲಿ ಇವರ ಪಾತ್ರ ಹಿರಿದು. ರಂಗಭೂಮಿಗೆ ಮತ್ತು ಚಿತ್ರರಂಗಕ್ಕೆ ನೂರಾರು ಕಲಾವಿದರನ್ನು ಕೊಡುಗೆಯಾಗಿ ಕೊಟ್ಟವರು ಗುಬ್ಬಿ ವೀರಣ್ಣನವರು. ವೀರಣ್ಣನವರ ಸಮಾಧಿ ಮತ್ತು ಅದರ ಸುತ್ತಲಿನ ಸ್ಥಳದ ಈಗಿನ ಸ್ಥಿತಿಯು ದಿಗಿಲು ಹುಟ್ಟಿಸುವಂತಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT