<p><strong>ಬೆಂಗಳೂರು:</strong> ಅದಾಯ ಮೀರಿ ಆಸ್ತಿ ಗಳಿಕೆ ಆರೋಪದ ಮೇಲೆ ರಾಜ್ಯದ ಏಳು ಜಿಲ್ಲೆಗಳಲ್ಲಿ ಸರ್ಕಾರಿ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ.</p>.ಲೋಕಾಯುಕ್ತ ಹೆಸರಲ್ಲಿ ಆರ್ಟಿಒಗೆ ಬೆದರಿಕೆ: ದಾಳಿ ನಡೆಸದಿರಲು ₹1 ಲಕ್ಷ ಬೇಡಿಕೆ. <p>ಶನಿವಾರ ಮುಂಜಾನೆ ದಾಳಿ ನಡೆಸಲಾಗಿದ್ದು, ಅಧಿಕಾರಿಗಳಿಗೆ ಸೇರಿದ ಮನೆ ಹಾಗೂ ಕಚೇರಿಗಳಲ್ಲಿ ಪರಿಶೋಧನೆ ನಡೆಸಲಾಗಿದೆ.</p><p><em><strong>ಯಾರ ಮೇಲೆ ದಾಳಿ?</strong></em></p><ul><li><p>ಬೆಳಗಾವಿಯ ಸುವರ್ಣಸೌಧದಲ್ಲಿರುವ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಸಿದ್ದಲಿಂಗಪ್ಪ</p></li><li><p>ಬಾಗಲಕೋಟೆಯ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಎಫ್ಡಿಎ ಶೈಲ ಸುಭಾಷ್ ತಂತ್ರಾಣಿ</p></li><li><p>ಬಳ್ಳಾರಿ ಪಿಡಬ್ಲ್ಯೂಡಿ ಇಲಾಖೆಯ ಎಂಜಿನಿಯರ್ ಅಮೀನ್ ಮುಕ್ತಾರ್ ಅಹ್ಮದ್</p></li><li><p>ದಾವಣಗೆರೆಯ ಬಾಡಾ ಗ್ರಾಮ ಪಂಚಾಯಿತಿ ಪಿಡಿಒ ರಾಮಕೃಷ್ಣ</p></li><li><p>ಉಡುಪಿ ಮೆಸ್ಕಾಂನ ಲೆಕ್ಕಪರಿಶೋಧಕ ಗಿರೀಶ್ ರಾವ್</p></li><li><p>ಗದಗ ನಿರ್ಮಿತಿ ಕೇಂದ್ರದ ಯೋಜನಾಧಿಕಾರಿ ಗಂಗಾಧರ ಶಿರೋಳ</p></li><li><p>ಧಾರವಾಡ ಪಿಡಬ್ಲ್ಯೂಡಿ ಇಲಾಖೆಯ ಮುಖ್ಯ ಎಂಜಿನಿಯರ್ ಎಚ್. ಸುರೇಶ್</p> </li></ul>.ಬಾಗಲಕೋಟೆ: ಪ್ರಥಮ ದರ್ಜೆ ಸಹಾಯಕ ಶ್ರೀಶೈಲ್ ತತ್ರಾಣಿ ಮನೆ ಮೇಲೆ ಲೋಕಾಯುಕ್ತ ದಾಳಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಅದಾಯ ಮೀರಿ ಆಸ್ತಿ ಗಳಿಕೆ ಆರೋಪದ ಮೇಲೆ ರಾಜ್ಯದ ಏಳು ಜಿಲ್ಲೆಗಳಲ್ಲಿ ಸರ್ಕಾರಿ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ.</p>.ಲೋಕಾಯುಕ್ತ ಹೆಸರಲ್ಲಿ ಆರ್ಟಿಒಗೆ ಬೆದರಿಕೆ: ದಾಳಿ ನಡೆಸದಿರಲು ₹1 ಲಕ್ಷ ಬೇಡಿಕೆ. <p>ಶನಿವಾರ ಮುಂಜಾನೆ ದಾಳಿ ನಡೆಸಲಾಗಿದ್ದು, ಅಧಿಕಾರಿಗಳಿಗೆ ಸೇರಿದ ಮನೆ ಹಾಗೂ ಕಚೇರಿಗಳಲ್ಲಿ ಪರಿಶೋಧನೆ ನಡೆಸಲಾಗಿದೆ.</p><p><em><strong>ಯಾರ ಮೇಲೆ ದಾಳಿ?</strong></em></p><ul><li><p>ಬೆಳಗಾವಿಯ ಸುವರ್ಣಸೌಧದಲ್ಲಿರುವ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಸಿದ್ದಲಿಂಗಪ್ಪ</p></li><li><p>ಬಾಗಲಕೋಟೆಯ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಎಫ್ಡಿಎ ಶೈಲ ಸುಭಾಷ್ ತಂತ್ರಾಣಿ</p></li><li><p>ಬಳ್ಳಾರಿ ಪಿಡಬ್ಲ್ಯೂಡಿ ಇಲಾಖೆಯ ಎಂಜಿನಿಯರ್ ಅಮೀನ್ ಮುಕ್ತಾರ್ ಅಹ್ಮದ್</p></li><li><p>ದಾವಣಗೆರೆಯ ಬಾಡಾ ಗ್ರಾಮ ಪಂಚಾಯಿತಿ ಪಿಡಿಒ ರಾಮಕೃಷ್ಣ</p></li><li><p>ಉಡುಪಿ ಮೆಸ್ಕಾಂನ ಲೆಕ್ಕಪರಿಶೋಧಕ ಗಿರೀಶ್ ರಾವ್</p></li><li><p>ಗದಗ ನಿರ್ಮಿತಿ ಕೇಂದ್ರದ ಯೋಜನಾಧಿಕಾರಿ ಗಂಗಾಧರ ಶಿರೋಳ</p></li><li><p>ಧಾರವಾಡ ಪಿಡಬ್ಲ್ಯೂಡಿ ಇಲಾಖೆಯ ಮುಖ್ಯ ಎಂಜಿನಿಯರ್ ಎಚ್. ಸುರೇಶ್</p> </li></ul>.ಬಾಗಲಕೋಟೆ: ಪ್ರಥಮ ದರ್ಜೆ ಸಹಾಯಕ ಶ್ರೀಶೈಲ್ ತತ್ರಾಣಿ ಮನೆ ಮೇಲೆ ಲೋಕಾಯುಕ್ತ ದಾಳಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>