ಈ ಅಸಮಾಧಾನವನ್ನು ಕಾಂಗ್ರೆಸ್ ಹಾಗೂ ಜೆಡಿಎಸ್ ಲಾಭ ಪಡೆಯಬಹುದಲ್ಲವೇ ಎಂಬ ಪ್ರಶ್ನೆಗೆ, ‘ಕಾಂಗ್ರೆಸ್ ಅವರ ಸದಸ್ಯರನ್ನೇ ಬಿಟ್ಟು ಅಧಿಕಾರ ಕಳೆದುಕೊಂಡರು. ಇನ್ನೂ ಜೆಡಿಎಸ್ ಮೇಲೆಳುವುದೇ ಕಷ್ಟವಾಗಿದೆ. ಇನ್ನೂ ಅವರು ಲಾಭ ಪಡೆದುಕೊಳ್ಳುತ್ತಾರೆ ಎಂದರೆ ಹಾಸ್ಯಾಸ್ಪದ. ಬಿಜೆಪಿಯ ಸಮಸ್ಯೆಯನ್ನು ಪಕ್ಷದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರೇ ಕುಳಿತು ಬಗೆಹರಿಸುವ ವಿಶ್ವಾಸವಿದೆ’ ಎಂದು ಹೇಳಿದರು.