2017ರಲ್ಲಿ ರಾಜ್ಯಕ್ಕೆ ಕೇಂದ್ರ @BJP4India ಸರ್ಕಾರದಿಂದ ಬರಪರಿಹಾರದ ರೂಪದಲ್ಲಿ ಸಿಕ್ಕಿದ್ದು ಬಿಡಿಗಾಸು ಮಾತ್ರ. ಕಳೆದು 4 ತಿಂಗಳಿಂದ ಬರಪರಿಹಾರಕ್ಕಾಗಿ ಮೇಲಿಂದ ಮೇಲೆ ಮನವಿ ಸಲ್ಲಿಸಿದರೂ ಈ ವರೆಗೆ ನಯಾಪೈಸೆ ಬಿಡುಗಡೆಯಾಗಿಲ್ಲ. ಕರುನಾಡಿಗೆ ಯಾಕೆ ಈ ಅನ್ಯಾಯ @narendramodi ಅವರೇ?
2019ರಲ್ಲಿ ಬಂದ ಭೀಕರ ನೆರೆಯಿಂದಾಗಿ ಭಾಗಶಃ ಕರ್ನಾಟಕ ಮುಳುಗಿಹೋಗಿತ್ತು, ಲಕ್ಷಾಂತರ ಜನರು ಮನೆ, ಆಸ್ತಿ ಪಾಸ್ತಿ ಕಳೆದುಕೊಂಡಿದ್ದರೆ, ನೂರಾರು ಜೀವಗಳು ಬಲಿಯಾಗಿದ್ದವು. ಆಗ ಕರ್ನಾಟಕವು ಕೇಂದ್ರ @BJP4India ಸರ್ಕಾರಕ್ಕೆ ರೂ.35,000 ಕೋಟಿ ಪರಿಹಾರ ನೀಡುವಂತೆ ಮನವಿ ಮಾಡಿದ್ದರೆ ರಾಜ್ಯಕ್ಕೆ ಸಿಕ್ಕಿದ್ದು ಜುಜುಬಿ ರೂ. 1869 ಕೋಟಿ ಮಾತ್ರ.… pic.twitter.com/w5XeWRJ7V6
ಪ್ರಸಕ್ತ ಸಾಲಿನಲ್ಲಿ ನಾಡು ಭೀಕರ ಬರದಿಂದ ತತ್ತರಿಸಿದೆ, ರಾಜ್ಯದ 216 ತಾಲೂಕುಗಳನ್ನು ಬರಪೀಡಿತವೆಂದು ಘೋಷಣೆ ಮಾಡಲಾಗಿದ್ದು, ಒಟ್ಟು ರೂ.33,770 ಕೋಟಿ ನಷ್ಟ ಸಂಭವಿಸಿದೆ.
ಕೇಂದ್ರ ಸರ್ಕಾರಕ್ಕೆ ರೂ.17,901 ಕೋಟಿ ಬರ ಪರಿಹಾರ ಬಿಡುವಂತೆ ಕೋರಿ 4 ತಿಂಗಳುಗಳು ಕಳೆದರೂ ಈ ವರೆಗೆ ನಯಾಪೈಸೆ ಪರಿಹಾರದ ಹಣ ಬಿಡುಗಡೆಯಾಗಿಲ್ಲ. ಕರುನಾಡಿಗೆ ಯಾಕೆ ಈ… pic.twitter.com/FBmlSyEe7x