ಶುಕ್ರವಾರ, 25 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಶಿವಮೂರ್ತಿ ಶರಣರ ಬಿಡುಗಡೆ ಪ್ರಕ್ರಿಯೆ ಬಗ್ಗೆ ತನಿಖೆಗೆ ಆದೇಶ

Published : 18 ನವೆಂಬರ್ 2023, 15:23 IST
Last Updated : 18 ನವೆಂಬರ್ 2023, 15:23 IST
ಫಾಲೋ ಮಾಡಿ
Comments
ವಿಚಾರಣೆ 20ಕ್ಕೆ ಮುಂದೂಡಿಕೆ
2ನೇ ಪೋಕ್ಸೊ ಪ್ರಕರಣದ ಬಾಡಿ ವಾರೆಂಟ್‌ಗೆ ಸಂಬಂಧಿಸಿದ ವಿಚಾರಣೆಯನ್ನು ನ.20ಕ್ಕೆ ಮುಂದೂಡಿ ನ್ಯಾಯಾಧೀಶರು ಶನಿವಾರ ಆದೇಶಿಸಿದರು. ಪ್ರಕರಣದ ವಿಚಾರಣೆಗೆ ಶಿವಮೂರ್ತಿ ಶರಣರು ಹಾಜರಾಗದಿರುವುದರಿಂದ ಜಾಮೀನು ರಹಿತ ಬಂಧನದ ವಾರೆಂಟ್‌ ಹೊರಡಿಸುವಂತೆ ವಿಶೇಷ ಸರ್ಕಾರಿ ವಕೀಲರು ಕೋರಿಕೆ ಸಲ್ಲಿಸಿದರು. ಶರಣರ ಪರವಾಗಿ ಹಾಜರಾದ ವಕೀಲ ಎಂ.ಉಮೇಶ್‌, ‘ಶಿವಮೂರ್ತಿ ಶರಣರು ನ್ಯಾಯಾಲಯಕ್ಕೆ ವಿಡಿಯೊ ಕಾನ್ಫರೆನ್ಸ್‌ ಮೂಲಕ ಹಾಜರಾಗಲಿದ್ದಾರೆ’ ಎಂದು ಮಾಹಿತಿ ನೀಡಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ವಿಶೇಷ ಸರ್ಕಾರಿ ವಕೀಲ, ‘ಹೈಕೋರ್ಟ್‌ ಆದೇಶದಲ್ಲಿ ಇಂತಹ ಅವಕಾಶ ಇಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT