ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಸಿಎಲ್‌ಪಿ ಸಭೆ | ಮೈಯೆಲ್ಲಾ ಕಣ್ಣಾಗಿ ಕೆಲಸ ಮಾಡಿ: ‘ಕೈ’ ಶಾಸಕರಿಗೆ ಡಿಕೆಶಿ ಸಲಹೆ

Published : 24 ಮೇ 2023, 7:27 IST
Last Updated : 24 ಮೇ 2023, 7:27 IST
ಫಾಲೋ ಮಾಡಿ
Comments
‌ಅಳಲು ತೋಡಿಕೊಂಡ ರೂಪಕಲಾ ಶಶಿಧರ್‌
ಕೆಜಿಎಫ್ ಶಾಸಕಿ ರೂಪಕಲಾ ಶಶಿಧರ್‌ ಅವರು ಪೊಲೀಸರು ನೀಡಿದ ಕಿರುಕುಳ ಹೇಳಿಕೊಂಡು ಡಿ.ಕೆ. ಶಿವಕುಮಾರ್‌ ಎದುರು ಅಳಲು ತೋಡಿಕೊಂಡರು. ಶಾಸಕಾಂಗ ಸಭೆ ಬಳಿಕ ಶಿವಕುಮಾರ್‌ ಮುಂದೆ ಕಣ್ಣೀರು ಹಾಕಿ ಸಮಸ್ಯೆ ಹೇಳಿಕೊಂಡ ರೂಪಕಲಾ, ‘ಚುನಾವಣೆ ಸಮಯದಲ್ಲಿ ಪೊಲೀಸರು ನನಗೆ ಮತ್ತು ನಮ್ಮ ಕಾರ್ಯಕರ್ತರಿಗೆ ಸಾಕಷ್ಟು ಕಿರುಕುಳ ನೀಡಿದ್ದಾರೆ. ಸುಳ್ಳು ಕೇಸ್ ದಾಖಲು ಮಾಡಿ ಕಿರುಕುಳ ನೀಡಿದ್ದಾರೆ. ಮಾನಸಿಕ ಹಿಂಸೆ ನೀಡಿದ್ದಾರೆ. ಅವರ ಮೇಲೆ ಸೂಕ್ತ ಕ್ರಮ ಆಗಬೇಕು. ಪೊಲೀಸರು ಬಿಜೆಪಿ ಸರ್ಕಾರದ ಕೈಗೊಂಬೆಯಾಗಿ ವರ್ತಿಸಿದ್ದಾರೆ’ ಎಂದು ಆರೋಪಿಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT