ಭಾನುವಾರ, 2 ನವೆಂಬರ್ 2025
×
ADVERTISEMENT
ADVERTISEMENT

ನಾನು, ಸಿ.ಎಂ ಮಾತನಾಡಿದ್ದಕ್ಕಷ್ಟೇ ಕಿಮ್ಮತ್ತು: ಕುತೂಹಲ ಮೂಡಿಸಿದ ಡಿಕೆಶಿ ಮಾತು

‘ಮಾತುಕತೆ’– ಕುತೂಹಲ ಮೂಡಿಸಿದ ಡಿಕೆಶಿ ಮಾತಿನ ಒಳಮರ್ಮ
Published : 1 ನವೆಂಬರ್ 2025, 23:30 IST
Last Updated : 1 ನವೆಂಬರ್ 2025, 23:30 IST
ಫಾಲೋ ಮಾಡಿ
Comments
ಕೆಲವರು ಚರ್ಚೆ ಮಾಡಿದ ಕೂಡಲೇ ಸರ್ಕಾರ ಬದಲಾಗುವುದಿಲ್ಲ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಚರ್ಚಿಸದಂತೆ ಎಲ್ಲರಿಗೂ ಹೈಕಮಾಂಡ್ ಸೂಚನೆ ನೀಡಿದೆ. ನಾನಂತೂ ಈವರೆಗೂ ಎಲ್ಲೂ ಚರ್ಚೆ ಮಾಡಿಲ್ಲ.
-ಕೆ.ಜೆ. ಜಾರ್ಜ್, ಇಂಧನ ಸಚಿವ 
ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಮುಂದುವರಿಯಲಿದ್ದಾರೆ. ಹೀಗಾಗಿ ದಲಿತ ಮುಖ್ಯಮಂತ್ರಿ ಚರ್ಚೆ ಸದ್ಯಕ್ಕೆ ಅಗತ್ಯವಿಲ್ಲ. ಈ ಚರ್ಚೆಗೆ ಕಾರಣವೂ ಇಲ್ಲ, ಅವಕಾಶವೂ ಇಲ್ಲ ಹಾಗೂ ಪೂರಕ ಸನ್ನಿವೇಶವೂ ಇಲ್ಲ.
-ದಿನೇಶ್ ಗುಂಡೂರಾವ್, ಆರೋಗ್ಯ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT