ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಕೇಂದ್ರ ಸರ್ಕಾರವೇ ಉತ್ತರ ಕೊಡಬೇಕು ಎಂದು ಜಾರಿಕೊಂಡು ಸದನದಲ್ಲೇ ಪ್ರಗಾಢ ನಿದ್ರೆಗೆ ಜಾರಿರುವ ಡಿಸಿಎಂ @DKShivakumar ಸಾಹೇಬರಿಗೆ ಪಾಪ ಸಿಎಂ ಕುರ್ಚಿ ಸಿಗದ ನಿರಾಸೆಯಿಂದ ರಾತ್ರಿಯೆಲ್ಲ ನಿದ್ದೆ ಬರುತ್ತಿಲ್ಲ ಅನ್ನಿಸುತ್ತೆ. ಹಾಗಾಗಿ ಸದನದಲ್ಲೇ ವಿಶ್ರಾಂತಿ ಪಡೆಯುತ್ತಿರಬೇಕು.