‘ಕರ್ನಾಟಕದ ಸಚಿವರೊಬ್ಬರ ಹೇಳಿಕೆಯ ಬಳಿಕ ಇದೀಗ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರೈತರ ಆತ್ಮಹತ್ಯೆಯನ್ನು ‘ನಕಲಿ’ ಎಂದು ಆರೋಪಿಸಿದ್ದಾರೆ! ನಕಲಿ ಆತ್ಮಹತ್ಯೆಯ ನಂತರ ಪರಿಹಾರ ಪಡೆಯಲು ಬದುಕುವುದು ಹೇಗೆ? ಇದು ಕೇವಲ ವಿಲಕ್ಷಣ ಹೇಳಿಕೆಯಲ್ಲ, ರೈತರ ಬಗ್ಗೆ ಭಾರಿ ಅವಹೇಳನಕಾರಿ ಹೇಳಿಕೆ. ಗ್ರಾಮೀಣ ಭಾಗದಲ್ಲಿನ ಸಂಕಷ್ಟ ಮತ್ತು ರೈತರ ಆತ್ಮಹತ್ಯೆಯನ್ನು ಕಾಂಗ್ರೆಸ್ ನಿರಾಕರಿಸುತ್ತಿರುವುದು ಸರಿಯಲ್ಲ’ ಎಂದು ತಮ್ಮ ಪೋಸ್ಟ್ನಲ್ಲಿ ಮಾಳವೀಯ ಹೇಳಿದ್ದಾರೆ.